ಬ್ರೇಕಿಂಗ್ ನ್ಯೂಸ್
05-06-22 09:08 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 5 : ಕನ್ಯಾನ ಬಳಿಯ ಕಣಿಯೂರು ಎಂಬಲ್ಲಿ ಜೆಸಿಬಿ ಚಾಲಕನ ಧಾವಂತಕ್ಕೆ ಸೈಕಲ್ ಚಲಾಯಿಸುತ್ತಿದ್ದ ಬಾಲಕ ದುರಂತ ಸಾವು ಕಂಡ ಘಟನೆ ನಡೆದಿದೆ.
ಕನ್ಯಾನದಿಂದ ಕಣಿಯೂರಿಗೆ ಬರುತ್ತಿದ್ದ ಜೆಸಿಬಿ, ಸೈಕಲಿನಲ್ಲಿ ತೆರಳುತ್ತಿದ್ದ ಅಖಿಲ್ ಎಂಬ 13 ವರ್ಷದ ಬಾಲಕನ ಮೇಲೆ ಹರಿದಿದೆ. ಇದರಿಂದ ಬಾಲಕ ಸ್ಥಳದಲ್ಲೇ ಸಾವು ಕಂಡಿದ್ದು ಇದನ್ನು ನೋಡಿ ಗಾಬರಿಯಾದ ಚಾಲಕ ಸೈಕಲನ್ನು ಎತ್ತಿ ಬದಿಗಿಟ್ಟು ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಅಷ್ಟರಲ್ಲಿ ಸ್ಥಳೀಯರು ನೋಡಿದ್ದು ಜೆಸಿಬಿ ಚಲಾಯಿಸುತ್ತಿದ್ದ ಗದಗ ಜಿಲ್ಲೆಯ ಮೂಲದ ಸಾದಿಕ್ ಎಂಬಾತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಬಳಿಕ ವಿಷಯ ತಿಳಿದ ವಿಟ್ಲ ಪೊಲೀಸರು ಸ್ಥಳಕ್ಕೆ ಬಂದಿದ್ದು ಜೆಸಿಬಿ ಮತ್ತು ಆರೋಪಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಚಾಲಕ ನಶೆಯಲ್ಲಿದ್ದ ಎನ್ನಲಾಗುತ್ತಿದ್ದು ಅದರಿಂದಾಗಿ ಬಾಲಕನ ನೋಡದೆ ಜೆಸಿಬಿ ಚಲಾಯಿಸಿಕೊಂಡು ಬಂದಿದ್ದ. ಸೈಕಲ್ ಟೈರ್ ಸಹಿತ ಪುಡಿ ಪುಡಿಯಾಗಿದ್ದು ಬಾಲಕನೂ ಅಪ್ಪಚ್ಚಿಯಾಗಿ ರಸ್ತೆ ಬದಿಗೆ ಬಿದ್ದಿದ್ದ. ವಿಟ್ಲ ಪೊಲೀಸರು ಜೆಸಿಬಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
A JCB ran over a cyclist driven by a small boy and killed him on the spot in Kaniyooru of Kanyan. The JCB was on its way to Kaniyooru as it was employed for carrying out works at an industrialist's house. The driver of the JCB was said to be under the influence of alcohol. The deceased boy has been identified as Mohammed Akhil, son of Hasainaar, resident of Kaniyooru.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm