ಬ್ರೇಕಿಂಗ್ ನ್ಯೂಸ್
05-06-22 09:08 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 5 : ಕನ್ಯಾನ ಬಳಿಯ ಕಣಿಯೂರು ಎಂಬಲ್ಲಿ ಜೆಸಿಬಿ ಚಾಲಕನ ಧಾವಂತಕ್ಕೆ ಸೈಕಲ್ ಚಲಾಯಿಸುತ್ತಿದ್ದ ಬಾಲಕ ದುರಂತ ಸಾವು ಕಂಡ ಘಟನೆ ನಡೆದಿದೆ.
ಕನ್ಯಾನದಿಂದ ಕಣಿಯೂರಿಗೆ ಬರುತ್ತಿದ್ದ ಜೆಸಿಬಿ, ಸೈಕಲಿನಲ್ಲಿ ತೆರಳುತ್ತಿದ್ದ ಅಖಿಲ್ ಎಂಬ 13 ವರ್ಷದ ಬಾಲಕನ ಮೇಲೆ ಹರಿದಿದೆ. ಇದರಿಂದ ಬಾಲಕ ಸ್ಥಳದಲ್ಲೇ ಸಾವು ಕಂಡಿದ್ದು ಇದನ್ನು ನೋಡಿ ಗಾಬರಿಯಾದ ಚಾಲಕ ಸೈಕಲನ್ನು ಎತ್ತಿ ಬದಿಗಿಟ್ಟು ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಅಷ್ಟರಲ್ಲಿ ಸ್ಥಳೀಯರು ನೋಡಿದ್ದು ಜೆಸಿಬಿ ಚಲಾಯಿಸುತ್ತಿದ್ದ ಗದಗ ಜಿಲ್ಲೆಯ ಮೂಲದ ಸಾದಿಕ್ ಎಂಬಾತನಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಬಳಿಕ ವಿಷಯ ತಿಳಿದ ವಿಟ್ಲ ಪೊಲೀಸರು ಸ್ಥಳಕ್ಕೆ ಬಂದಿದ್ದು ಜೆಸಿಬಿ ಮತ್ತು ಆರೋಪಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಚಾಲಕ ನಶೆಯಲ್ಲಿದ್ದ ಎನ್ನಲಾಗುತ್ತಿದ್ದು ಅದರಿಂದಾಗಿ ಬಾಲಕನ ನೋಡದೆ ಜೆಸಿಬಿ ಚಲಾಯಿಸಿಕೊಂಡು ಬಂದಿದ್ದ. ಸೈಕಲ್ ಟೈರ್ ಸಹಿತ ಪುಡಿ ಪುಡಿಯಾಗಿದ್ದು ಬಾಲಕನೂ ಅಪ್ಪಚ್ಚಿಯಾಗಿ ರಸ್ತೆ ಬದಿಗೆ ಬಿದ್ದಿದ್ದ. ವಿಟ್ಲ ಪೊಲೀಸರು ಜೆಸಿಬಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
A JCB ran over a cyclist driven by a small boy and killed him on the spot in Kaniyooru of Kanyan. The JCB was on its way to Kaniyooru as it was employed for carrying out works at an industrialist's house. The driver of the JCB was said to be under the influence of alcohol. The deceased boy has been identified as Mohammed Akhil, son of Hasainaar, resident of Kaniyooru.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm