ಬ್ರೇಕಿಂಗ್ ನ್ಯೂಸ್
06-06-22 10:47 pm Mangalore Correspondent ಕರಾವಳಿ
ಪುತ್ತೂರು, ಜೂನ್ 6: ಸುಬ್ರಹ್ಮಣ್ಯ ಬಳಿಯ ಕೈಕಂಬ ಚೇರು ಎಂಬಲ್ಲಿ ಐಟ್ವಿಂಟಿ ಕಾರು ಚಾಲಕನ ನಿರ್ಲಕ್ಷ್ಯ ಮತ್ತು ಧಾವಂತದಿಂದಾಗಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿಯಾಗಿ ಅಪಘಾತವಾಗಿದ್ದು, ಅದರಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಬೆಂಗಳೂರಿನ ರಾಮನಗರ ನಿವಾಸಿಗಳಾಗಿರುವ ನಾಗೇಶ್ (31), ತೇಜಸ್ವಿನಿ(14) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಚಾಲಕ ರವಿ(30), ರಜನಿ(24), ಮಕ್ಕಳಾದ ರಂಜಿತ್, ಅಚಿಂತ್ಯ ಹಾಗೂ ಒಂದು ಸಣ್ಣ ಮಗುವಿಗೆ ಗಾಯಗಳಾಗಿವೆ. ಇವರು ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ಬರುವ ದಾರಿಯಲ್ಲಿ ಗುಂಡ್ಯ- ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ.
ಭಾನುವಾರ ರಾತ್ರಿ ಕಾರು ಕಿರುಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿದ್ದು ಬೈಕಿನಲ್ಲಿ ತೆರಳುತ್ತಿದ್ದ ಪ್ರಕಾಶ್ ಎಂಬವರು ಸ್ಥಳೀಯ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಕಾರು ಪಲ್ಟಿಯಾಗಿ ರಸ್ತೆ ಮಧ್ಯೆ ಬಿದ್ದುಕೊಂಡಿತ್ತು. ಇಬ್ಬರು ತೀವ್ರ ಗಾಯಗೊಂಡು ಪ್ರಜ್ಞೆ ಕಳಕೊಂಡಿದ್ದರು. ಉಳಿದವರು ಕೂಡ ಗಾಯಗೊಂಡು ಕಾರಿನ ಒಳಗಡೆಯೇ ಇದ್ದರು. ಕಾರಿನ ಮುಂಭಾಗ ನಜ್ಜುಗುಜ್ಜಾಗಿತ್ತು. ತೀವ್ರ ಗಾಯಗೊಂಡಿದ್ದವರನ್ನು ಬಳಿಕ ಪುತ್ತೂರು ಮತ್ತು ಕಡಬ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದರು. ಅಲ್ಲಿ ಇಂದು ಬೆಳಗ್ಗೆ ಇಬ್ಬರು ಸಾವು ಕಂಡಿದ್ದಾರೆ.
Puttur Accident two dead after car hits compound wall.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm