ಬ್ರೇಕಿಂಗ್ ನ್ಯೂಸ್
06-06-22 10:47 pm Mangalore Correspondent ಕರಾವಳಿ
ಪುತ್ತೂರು, ಜೂನ್ 6: ಸುಬ್ರಹ್ಮಣ್ಯ ಬಳಿಯ ಕೈಕಂಬ ಚೇರು ಎಂಬಲ್ಲಿ ಐಟ್ವಿಂಟಿ ಕಾರು ಚಾಲಕನ ನಿರ್ಲಕ್ಷ್ಯ ಮತ್ತು ಧಾವಂತದಿಂದಾಗಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿಯಾಗಿ ಅಪಘಾತವಾಗಿದ್ದು, ಅದರಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ.
ಮೃತರನ್ನು ಬೆಂಗಳೂರಿನ ರಾಮನಗರ ನಿವಾಸಿಗಳಾಗಿರುವ ನಾಗೇಶ್ (31), ತೇಜಸ್ವಿನಿ(14) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಚಾಲಕ ರವಿ(30), ರಜನಿ(24), ಮಕ್ಕಳಾದ ರಂಜಿತ್, ಅಚಿಂತ್ಯ ಹಾಗೂ ಒಂದು ಸಣ್ಣ ಮಗುವಿಗೆ ಗಾಯಗಳಾಗಿವೆ. ಇವರು ಬೆಂಗಳೂರಿನಿಂದ ಸುಬ್ರಹ್ಮಣ್ಯಕ್ಕೆ ಬರುವ ದಾರಿಯಲ್ಲಿ ಗುಂಡ್ಯ- ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ.
ಭಾನುವಾರ ರಾತ್ರಿ ಕಾರು ಕಿರುಸೇತುವೆಯ ತಡೆಗೋಡೆಗೆ ಡಿಕ್ಕಿಯಾಗಿದ್ದು ಬೈಕಿನಲ್ಲಿ ತೆರಳುತ್ತಿದ್ದ ಪ್ರಕಾಶ್ ಎಂಬವರು ಸ್ಥಳೀಯ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಕಾರು ಪಲ್ಟಿಯಾಗಿ ರಸ್ತೆ ಮಧ್ಯೆ ಬಿದ್ದುಕೊಂಡಿತ್ತು. ಇಬ್ಬರು ತೀವ್ರ ಗಾಯಗೊಂಡು ಪ್ರಜ್ಞೆ ಕಳಕೊಂಡಿದ್ದರು. ಉಳಿದವರು ಕೂಡ ಗಾಯಗೊಂಡು ಕಾರಿನ ಒಳಗಡೆಯೇ ಇದ್ದರು. ಕಾರಿನ ಮುಂಭಾಗ ನಜ್ಜುಗುಜ್ಜಾಗಿತ್ತು. ತೀವ್ರ ಗಾಯಗೊಂಡಿದ್ದವರನ್ನು ಬಳಿಕ ಪುತ್ತೂರು ಮತ್ತು ಕಡಬ ಆಸ್ಪತ್ರೆಗೆ ಪೊಲೀಸರು ದಾಖಲಿಸಿದ್ದರು. ಅಲ್ಲಿ ಇಂದು ಬೆಳಗ್ಗೆ ಇಬ್ಬರು ಸಾವು ಕಂಡಿದ್ದಾರೆ.
Puttur Accident two dead after car hits compound wall.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm