ಬ್ರೇಕಿಂಗ್ ನ್ಯೂಸ್
28-09-20 07:51 pm Mangaluru Correspondent ಕರಾವಳಿ
ಸುರತ್ಕಲ್, ಸೆಪ್ಟಂಬರ್ 28: ಮಂಗಳೂರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ಜನರನ್ನು ಸತಾಯಿಸುತ್ತಿದ್ದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಆರ್ ಟಿ ಸಿ ಸಹಿತ ದಾಖಲೆಗಳಿಗಾಗಿ ಸತಾಯಿಸುತ್ತಿದ್ದಾರೆ ಎಂಬ ಜನರ ದೂರಿಗೆ ಸ್ಪಂದಿಸಿ ಶಾಸಕರು ತಾಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿದ್ದಾರೆ. ಸೂಕ್ತ ಸಮಯದಲ್ಲಿ ದಾಖಲೆ ನೀಡದೆ ಜನರಿಗೆ ಸತಾಯಿಸುತ್ತಿದ್ದೀರಾ... ಜನಪ್ರತಿನಿಧಿಯಾಗಿ ನನಗೆ ಜನರ ಕರೆ ಬರುತ್ತಿದೆ. ಏನು ಮಾಡುತ್ತಿದ್ದೀರಿ, ಒಂದೋ ಕೆಲಸ ಮಾಡಿಸಿ, ಇಲ್ಲದಿದ್ದರೆ ಕೆಲಸ ಮಾಡದವರನ್ನು ತೆಗೆದುಹಾಕಿ ಎಂದು ತಹಶೀಲ್ದಾರ್ ಗುರುಪ್ರಸಾದ್ ಅವರನ್ನು ತರಾಟೆಗೆತ್ತಿಕೊಂಡರು. ಕಚೇರಿಯಲ್ಲಿ ಇಷ್ಟು ಜನ ಇದ್ದರೂ ತಿಂಗಳುಗಟ್ಟಲೆ ಏಕೆ ಸತಾಯಿಸುತ್ತಿದ್ದೀರಿ, ಕಡತ ಯಾಕೆ ವಿಲೇವಾರಿ ಆಗುತ್ತಿಲ್ಲ, ಕಾರಣ ಕೊಡಿ ಎಂದು ಪ್ರಶ್ನೆ ಮಾಡಿದರು.

ರೆಕಾರ್ಡ್ ರೂಂನಲ್ಲಿ ನಾಲ್ಕು ಜನ ಕೆಲಸಕ್ಕೆ ಇದ್ದಾರೆ. ಕೆಲಸಕ್ಕೆ ಸಿಬಂದಿ ಇದ್ದರೂ 5-6 ತಿಂಗಳ ಕಾಲ ಕೆಲಸ ಆಗದಿದ್ದರೆ ಹೇಗೆ.. ಹೀಗೆಯೇ ಮುಂದುವರಿದರೆ ಕಠಿಣ ಕಾನೂನು ಕ್ರಮ ಎದುರಿಸಬೇಕಾಗಬಹುದು ಎಂದು ಎಚ್ಚರಿಸಿದರು.
ಇದೇ ಸಂದರ್ಭ ಮಿನಿ ವಿಧಾನ ಸೌಧದಲ್ಲಿರುವ ವಿವಾಹ ನೋಂದಣಿ ಹಾಗೂ ಭೂದಾಖಲೆ ಪತ್ರಗಳ ರೆಕಾರ್ಡ್ ರೂಮಿಗೂ, ಸಬ್ ರಿಜಿಸ್ಟ್ರಾರ್ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Join our WhatsApp group for latest news updates (2)
video
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:00 pm
HK News Staffer
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm