ಬ್ರೇಕಿಂಗ್ ನ್ಯೂಸ್
09-06-22 11:45 am Mangalore Correspondent ಕರಾವಳಿ
ಪುತ್ತೂರು, ಜೂನ್ 8: ಕುಡಿದು ರಸ್ತೆಯಲ್ಲಿ ಬಿದ್ದ ವ್ಯಕ್ತಿಯೊಬ್ಬ ಹೊಟ್ಟೆಗೆ ಬಟ್ಟೆ ಸುತ್ತಿಕೊಂಡು ಹೈಡ್ರಾಮಾ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಸಾರ್ವಜನಿಕರು ಏನೋ ಅಪಘಾತ ಆಗಿರಬೇಕೆಂದು ಆಸ್ಪತ್ರೆಗೆ ಸೇರಿಸಿ ಬೇಸ್ತು ಬಿದ್ದಿದ್ದಾರೆ.
ಪುತ್ತೂರಿನ ಕೊಂಬೆಟ್ಟಿನಲ್ಲಿ ಯುವಕನೊಬ್ಬ ರಸ್ತೆ ಬದಿ ಬಿದ್ದುಕೊಂಡಿದ್ದ. ಕುಡಿದ ನಶೆಯಲ್ಲಿದ್ದರೂ ಹೊಟ್ಟೆಗೆ ರಕ್ತ ಮೆತ್ತಿಕೊಂಡ ಬಟ್ಟೆ ಸುತ್ತಿಕೊಂಡಿದ್ದರಿಂದ ಏನೋ ಗಾಯ ಆಗಿರಬೇಕೆಂದು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ಬಂದು ಸಾರ್ವಜನಿಕರ ಸಹಾಯದಿಂದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವೈದ್ಯರು ಬ್ಯಾಂಡೇಜ್ ತೆಗೆದು ನೋಡಿದಾಗ, ಗಾಯ ಏನೂ ಕಾಣಿಸಲಿಲ್ಲ. ಯುವಕ ನಶೆಯಿಂದ ಎಚ್ಚೆತ್ತಾಗ, ತನಗೇನೂ ಆಗಿಲ್ಲ ಎಂದಿದ್ದಾನೆ. ಪೈಂಟ್ ಕೆಲಸ ಮಾಡಿಕೊಂಡಿದ್ದು ಬಿಳಿ ಬಟ್ಟೆಗೆ ಕೆಂಪು ಬಣ್ಣ ಮೆತ್ತಿಕೊಂಡಿತ್ತು. ಅದನ್ನೇ ಹೊಟ್ಟೆಯ ಭಾಗಕ್ಕೆ ಸುತ್ತಿಕೊಂಡಿದ್ದೆ ಎಂದಿದ್ದು ಸಾರ್ವಜನಿಕರು, ಪೊಲೀಸರು ಆತನ ಮಾತು ಕೇಳಿ ಬೇಸ್ತು ಬಿದ್ದಿದ್ದಾರೆ.
An inebriated youth of Gadag origin created high drama on the road at Kombettu near here. The said youth was drunk and fell unconscious on the road. He had wrapped a bandage all over his stomach. The public who saw his condition informed the matter to the police.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm