ಬ್ರೇಕಿಂಗ್ ನ್ಯೂಸ್
09-06-22 11:45 am Mangalore Correspondent ಕರಾವಳಿ
ಪುತ್ತೂರು, ಜೂನ್ 8: ಕುಡಿದು ರಸ್ತೆಯಲ್ಲಿ ಬಿದ್ದ ವ್ಯಕ್ತಿಯೊಬ್ಬ ಹೊಟ್ಟೆಗೆ ಬಟ್ಟೆ ಸುತ್ತಿಕೊಂಡು ಹೈಡ್ರಾಮಾ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಸಾರ್ವಜನಿಕರು ಏನೋ ಅಪಘಾತ ಆಗಿರಬೇಕೆಂದು ಆಸ್ಪತ್ರೆಗೆ ಸೇರಿಸಿ ಬೇಸ್ತು ಬಿದ್ದಿದ್ದಾರೆ.
ಪುತ್ತೂರಿನ ಕೊಂಬೆಟ್ಟಿನಲ್ಲಿ ಯುವಕನೊಬ್ಬ ರಸ್ತೆ ಬದಿ ಬಿದ್ದುಕೊಂಡಿದ್ದ. ಕುಡಿದ ನಶೆಯಲ್ಲಿದ್ದರೂ ಹೊಟ್ಟೆಗೆ ರಕ್ತ ಮೆತ್ತಿಕೊಂಡ ಬಟ್ಟೆ ಸುತ್ತಿಕೊಂಡಿದ್ದರಿಂದ ಏನೋ ಗಾಯ ಆಗಿರಬೇಕೆಂದು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ಬಂದು ಸಾರ್ವಜನಿಕರ ಸಹಾಯದಿಂದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವೈದ್ಯರು ಬ್ಯಾಂಡೇಜ್ ತೆಗೆದು ನೋಡಿದಾಗ, ಗಾಯ ಏನೂ ಕಾಣಿಸಲಿಲ್ಲ. ಯುವಕ ನಶೆಯಿಂದ ಎಚ್ಚೆತ್ತಾಗ, ತನಗೇನೂ ಆಗಿಲ್ಲ ಎಂದಿದ್ದಾನೆ. ಪೈಂಟ್ ಕೆಲಸ ಮಾಡಿಕೊಂಡಿದ್ದು ಬಿಳಿ ಬಟ್ಟೆಗೆ ಕೆಂಪು ಬಣ್ಣ ಮೆತ್ತಿಕೊಂಡಿತ್ತು. ಅದನ್ನೇ ಹೊಟ್ಟೆಯ ಭಾಗಕ್ಕೆ ಸುತ್ತಿಕೊಂಡಿದ್ದೆ ಎಂದಿದ್ದು ಸಾರ್ವಜನಿಕರು, ಪೊಲೀಸರು ಆತನ ಮಾತು ಕೇಳಿ ಬೇಸ್ತು ಬಿದ್ದಿದ್ದಾರೆ.
An inebriated youth of Gadag origin created high drama on the road at Kombettu near here. The said youth was drunk and fell unconscious on the road. He had wrapped a bandage all over his stomach. The public who saw his condition informed the matter to the police.
30-09-25 07:31 pm
Bangalore Correspondent
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
ಹೈದ್ರಾಬಾದ್ ನಲ್ಲಿ ಕಾಂತಾರ ಪ್ರಚಾರ ; ರಿಷಬ್ ಕನ್ನಡದ...
29-09-25 07:59 pm
30-09-25 04:08 pm
HK News Desk
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
ಪರಿಶಿಷ್ಟರ ಮತಾಂತರ ಜಾಲ ; 'ಪವಾಡ ಚಿಕಿತ್ಸೆ' ಆಮಿಷ ಒ...
29-09-25 10:52 pm
ಏಷ್ಯಾ ಕಪ್ ಫೈನಲ್ ಗೆದ್ದರೂ ಕಪ್ ಸ್ವೀಕರಿಸದೆ ಪಾಕಿಗೆ...
29-09-25 03:54 pm
ಕಾಲ್ತುಳಿತ ಘಟನೆ ಆಕಸ್ಮಿಕ ಅಲ್ಲ, ಪಿತೂರಿ ! ಕಲ್ಲು ತ...
28-09-25 10:02 pm
30-09-25 10:57 pm
Mangalore Correspondent
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
ಧರ್ಮಸ್ಥಳ ಪ್ರಕರಣ, ಕೋರ್ಟಿಗೆ ಚಿನ್ನಯ್ಯ ಹೊಸ ಹೇಳಿಕೆ...
29-09-25 11:02 pm
Mithun Rai, Pilinalikes 10th Anniversary, Man...
29-09-25 07:15 pm
ಮಂಗಳೂರು ದಸರಾ-2025 ರಾಜ್ಯ ಮಟ್ಟದ ಮ್ಯಾರಥಾನ್ ; ಪುರ...
28-09-25 08:12 pm
29-09-25 01:24 pm
Mangalore Correspondent
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm
Robbery in Mangalore: ಒಂದೂವರೆ ಕೋಟಿ ಮೌಲ್ಯದ ಚಿನ...
28-09-25 12:25 pm