ಬ್ರೇಕಿಂಗ್ ನ್ಯೂಸ್
09-06-22 11:45 am Mangalore Correspondent ಕರಾವಳಿ
ಪುತ್ತೂರು, ಜೂನ್ 8: ಕುಡಿದು ರಸ್ತೆಯಲ್ಲಿ ಬಿದ್ದ ವ್ಯಕ್ತಿಯೊಬ್ಬ ಹೊಟ್ಟೆಗೆ ಬಟ್ಟೆ ಸುತ್ತಿಕೊಂಡು ಹೈಡ್ರಾಮಾ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ಸಾರ್ವಜನಿಕರು ಏನೋ ಅಪಘಾತ ಆಗಿರಬೇಕೆಂದು ಆಸ್ಪತ್ರೆಗೆ ಸೇರಿಸಿ ಬೇಸ್ತು ಬಿದ್ದಿದ್ದಾರೆ.
ಪುತ್ತೂರಿನ ಕೊಂಬೆಟ್ಟಿನಲ್ಲಿ ಯುವಕನೊಬ್ಬ ರಸ್ತೆ ಬದಿ ಬಿದ್ದುಕೊಂಡಿದ್ದ. ಕುಡಿದ ನಶೆಯಲ್ಲಿದ್ದರೂ ಹೊಟ್ಟೆಗೆ ರಕ್ತ ಮೆತ್ತಿಕೊಂಡ ಬಟ್ಟೆ ಸುತ್ತಿಕೊಂಡಿದ್ದರಿಂದ ಏನೋ ಗಾಯ ಆಗಿರಬೇಕೆಂದು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಪೊಲೀಸರು ಬಂದು ಸಾರ್ವಜನಿಕರ ಸಹಾಯದಿಂದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ವೈದ್ಯರು ಬ್ಯಾಂಡೇಜ್ ತೆಗೆದು ನೋಡಿದಾಗ, ಗಾಯ ಏನೂ ಕಾಣಿಸಲಿಲ್ಲ. ಯುವಕ ನಶೆಯಿಂದ ಎಚ್ಚೆತ್ತಾಗ, ತನಗೇನೂ ಆಗಿಲ್ಲ ಎಂದಿದ್ದಾನೆ. ಪೈಂಟ್ ಕೆಲಸ ಮಾಡಿಕೊಂಡಿದ್ದು ಬಿಳಿ ಬಟ್ಟೆಗೆ ಕೆಂಪು ಬಣ್ಣ ಮೆತ್ತಿಕೊಂಡಿತ್ತು. ಅದನ್ನೇ ಹೊಟ್ಟೆಯ ಭಾಗಕ್ಕೆ ಸುತ್ತಿಕೊಂಡಿದ್ದೆ ಎಂದಿದ್ದು ಸಾರ್ವಜನಿಕರು, ಪೊಲೀಸರು ಆತನ ಮಾತು ಕೇಳಿ ಬೇಸ್ತು ಬಿದ್ದಿದ್ದಾರೆ.
An inebriated youth of Gadag origin created high drama on the road at Kombettu near here. The said youth was drunk and fell unconscious on the road. He had wrapped a bandage all over his stomach. The public who saw his condition informed the matter to the police.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm