ಬ್ರೇಕಿಂಗ್ ನ್ಯೂಸ್
09-06-22 12:00 pm Mangalore Correspondent ಕರಾವಳಿ
ಮಂಗಳೂರು, ಜೂನ್ 9: ಹಿಜಾಬ್ ಕಾರಣಕ್ಕೆ ವಿವಾದಕ್ಕೆ ಈಡಾಗಿರುವ ನಗರದ ಹಂಪನಕಟ್ಟೆ ವಿವಿ ಕಾಲೇಜಿನಲ್ಲಿ ಕೆಲವು ವಿದ್ಯಾರ್ಥಿಗಳು ಕ್ಲಾಸ್ ರೂಮ್ ಒಳಗಡೆ ಸಾವರ್ಕರ್ ಮತ್ತು ಭಾರತ ಮಾತೆಯ ಫೋಟೋ ಇಟ್ಟು ಹೂಹಾರ ಹಾಕಿರುವ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.
ಜೂನ್ 6ರಂದು ಘಟನೆ ನಡೆದಿದ್ದು, ಕಾಲೇಜು ಪ್ರಾಂಶುಪಾಲರ ಅನುಮತಿ ಪಡೆಯದೆ ಬ್ಲಾಕ್ ಬೋರ್ಡ್ ಮೇಲ್ಗಡೆ ಫೋಟೋ ನೇತು ಹಾಕಿದ್ದಾರೆ. ಆನಂತರ, ಇತರೇ ವಿದ್ಯಾರ್ಥಿಗಳು ಈ ಘಟನೆ ಬಗ್ಗೆ ಪ್ರಾಂಶುಪಾಲರಿಗೆ ದೂರು ನೀಡಿದ್ದು, ಫೋಟೋ ಹಾಕಿದವರಿಂದಲೇ ಪ್ರಾಂಶುಪಾಲರು ತೆರವು ಮಾಡಿಸಿದ್ದರು. ಆದರೆ ಹೀಗೆ ಫೋಟೋ ಹಾಕಿರುವುದರ ವಿಡಿಯೋ ವಿದ್ಯಾರ್ಥಿಗಳ ಮೂಲಕ ಜಾಲತಾಣದಲ್ಲಿ ಲೀಕ್ ಆಗಿದ್ದು, ವೈರಲ್ ಆಗಿದೆ.
ಇದೇ ವಿಚಾರದಲ್ಲಿ ಪ್ರಾಂಶುಪಾಲರು ಫೋಟೋ ನೇತು ಹಾಕಿದ್ದ ವಿದ್ಯಾರ್ಥಿಗಳನ್ನು ಕರೆದು ವಾರ್ನ್ ಮಾಡಿದ್ದಾರೆ. ಅಲ್ಲದೆ, ಅವರಿಂದ ಕ್ಷಮಾಪಣಾ ಪತ್ರವನ್ನೂ ಪಡೆದುಕೊಂಡಿದ್ದಾರೆ. ಇದೇ ವೇಳೆ, ಯೂತ್ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಇಸ್ಮಾಯಿಲ್ ಬಿ. ಪತ್ರಿಕಾ ಹೇಳಿಕೆ ನೀಡಿದ್ದು, ಕಾಲೇಜಿನಲ್ಲಿ ಈ ರೀತಿಯ ನಡೆಗಳ ಮೂಲಕ ಅತಿರೇಕಕ್ಕೆ ಕಾರಣವಾಗುತ್ತಿರುವ ಘಟನೆಯ ಹಿಂದೆ ಯಾರಿದ್ದಾರೆ ಅನ್ನುವುದನ್ನು ಪತ್ತೆ ಮಾಡಬೇಕು. ಇಂಥ ಕೆಲಸಗಳಿಗೆ ಪ್ರಚೋದನೆ ನೀಡುತ್ತಿರುವವರ ವಿರುದ್ಧ ಕ್ರಮ ಜರುಗಿಸಬೇಕು. ಮಹಾತ್ಮ ಗಾಂಧಿ ಮಾತ್ರ ನಮಗೆ ರೋಲ್ ಮಾಡೆಲ್. ತರಗತಿ ಒಳಗೆ ಯಾವೆಲ್ಲ ಮಹಾತ್ಮರ ಫೋಟೋ ಹಾಕಬಹುದು ಎಂಬ ಬಗ್ಗೆ ಶಿಕ್ಷಣ ಇಲಾಖೆಯಿಂದಲೇ ಸುತ್ತೋಲೆ ಹೊರಡಿಸಬೇಕು ಎಂದು ಒತ್ತಾಯಿಸಿದ್ದಾರೆ.
The University College, a constituent college of Mangalore University, in the city has removed portraits of V.D. Savarkar and Bharat Mata that were found mounted on the wall above the blackboard in a classroom two days ago without any permission from the college.Some students had mounted the two portraits above the blackboard on Monday evening. It came to light after a video clip showing them viral in social media and after some students brought the matter to the notice of the principal.
30-09-25 07:31 pm
Bangalore Correspondent
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
ಹೈದ್ರಾಬಾದ್ ನಲ್ಲಿ ಕಾಂತಾರ ಪ್ರಚಾರ ; ರಿಷಬ್ ಕನ್ನಡದ...
29-09-25 07:59 pm
30-09-25 04:08 pm
HK News Desk
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
ಪರಿಶಿಷ್ಟರ ಮತಾಂತರ ಜಾಲ ; 'ಪವಾಡ ಚಿಕಿತ್ಸೆ' ಆಮಿಷ ಒ...
29-09-25 10:52 pm
ಏಷ್ಯಾ ಕಪ್ ಫೈನಲ್ ಗೆದ್ದರೂ ಕಪ್ ಸ್ವೀಕರಿಸದೆ ಪಾಕಿಗೆ...
29-09-25 03:54 pm
ಕಾಲ್ತುಳಿತ ಘಟನೆ ಆಕಸ್ಮಿಕ ಅಲ್ಲ, ಪಿತೂರಿ ! ಕಲ್ಲು ತ...
28-09-25 10:02 pm
30-09-25 10:57 pm
Mangalore Correspondent
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
ಧರ್ಮಸ್ಥಳ ಪ್ರಕರಣ, ಕೋರ್ಟಿಗೆ ಚಿನ್ನಯ್ಯ ಹೊಸ ಹೇಳಿಕೆ...
29-09-25 11:02 pm
Mithun Rai, Pilinalikes 10th Anniversary, Man...
29-09-25 07:15 pm
ಮಂಗಳೂರು ದಸರಾ-2025 ರಾಜ್ಯ ಮಟ್ಟದ ಮ್ಯಾರಥಾನ್ ; ಪುರ...
28-09-25 08:12 pm
29-09-25 01:24 pm
Mangalore Correspondent
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm
Robbery in Mangalore: ಒಂದೂವರೆ ಕೋಟಿ ಮೌಲ್ಯದ ಚಿನ...
28-09-25 12:25 pm