ಬ್ರೇಕಿಂಗ್ ನ್ಯೂಸ್
09-06-22 12:56 pm Mangalore Correspondent ಕರಾವಳಿ
ಪುತ್ತೂರು, ಜೂನ್ 9: ಉಪ್ಪಿನಂಗಡಿ ಬಳಿಯ ಕಣಿಯೂರಿನಲ್ಲಿ ಮನೆಗೆ ಬೆಂಕಿ ಬಿದ್ದು ಸ್ಥಳೀಯರು ರಕ್ಷಣೆಗೆ ತೆರಳಿದ್ದಾಗ ವ್ಯಕ್ತಿಯೊಬ್ಬ ಮನೆಯ ಒಳಗಿದ್ದ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ನಡೆದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಉಪ್ಪಿನಂಗಡಿ ಬಳಿಕ ಕಣಿಯೂರಿನ ಆನಂದ ಮೂಲ್ಯ ಎಂಬವರ ಮನೆಗೆ ಮೇ 16ರಂದು ಬೆಂಕಿ ಬಿದ್ದಿತ್ತು. ಒಂದು ಭಾಗದಲ್ಲಿ ಪೂರ್ತಿ ಸುಟ್ಟು ಹೋಗಿದ್ದು, ಸ್ಥಳೀಯರು, ಮನೆಯವರು ಗಾಬರಿಗೊಂಡು ಒಳಗಿದ್ದ ವಸ್ತುಗಳನ್ನೆಲ್ಲ ತಂದು ಹೊರಗೆ ರಾಶಿ ಹಾಕಿದ್ದರು. ಒಂದು ಬಾಕ್ಸ್ ನಲ್ಲಿ 2.5 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ಇನ್ನಿತರ ದಾಖಲೆ ಪತ್ರಗಳಿದ್ದವು. ಹೊರಗೆ ತಂದಿಟ್ಟಿದ್ದ ಬಾಕ್ಸ್ ನಲ್ಲಿ ಬಳಿಕ ನೋಡಿದರೆ ಚಿನ್ನಾಭರಣ ಕಾಣೆಯಾಗಿತ್ತು.

ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ತನಿಖೆ ನಡೆಸಿದಾಗ ಸ್ಥಳೀಯ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕ ಶಿವಪ್ರಸಾದ್ (38) ಎಂಬಾತ ತನ್ನ ತಪ್ಪನ್ನು ಒಪ್ಪಿಕೊಂಡಿದ್ದು ಬಂಗಾರವನ್ನು ಹಿಂತಿರುಗಿಸಿದ್ದಾನೆ. ಬೆಂಕಿ ಬಿದ್ದ ಸಂದರ್ಭದಲ್ಲಿ ತಾನೇ ಬೆಂಕಿಗಾಹುತಿಯಾಗುತ್ತಿದ್ದ ಚಿನ್ನಾಭರಣ ಇದ್ದ ಬಾಕ್ಸ್ ಅನ್ನು ತಂದು ಹೊರಗೆ ಇಟ್ಟಿದ್ದು, ಅದೇ ವೇಳೆ ಚಿನ್ನವನ್ನು ಎಗರಿಸಿದ್ದಾಗಿ ಪೊಲೀಸರಲ್ಲಿ ಹೇಳಿಕೆ ನೀಡಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
In a bizarre incident that is reported from the taluk, which occurred on May 16, Uppinangady police arrested a man, employee of a local bar and restaurant on the accusation of stealing gold from a house that was on fire. The house of Anand Moolya, resident of Malengal in Kaniyoor village of Beltangady caught fire on May 16. Locals helped in time and put off the fire. Many things went up in ashes.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
17-11-25 10:58 pm
HK News Desk
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am