ಬ್ರೇಕಿಂಗ್ ನ್ಯೂಸ್
28-09-20 09:02 pm Mangaluru Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್ 28: ಜಾಲತಾಣ ಫೇಸ್ ಬುಕ್ನಲ್ಲಿ ಕಪಲ್ ಚಾಲೆಂಜ್, ಸ್ಮೈಲ್ ಚಾಲೆಂಜ್ ಹೀಗೆ ವಿವಿಧ ರೀತಿಯ ಚಾಲೆಂಜ್ಗಳು ಸದ್ದು ಮಾಡುತ್ತಿವೆ. ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ ಮಾತ್ರ ವಿಭಿನ್ನ ರೀತಿಯ ಚಾಲೆಂಜ್ ಆರಂಭಿಸಿದ್ದಾರೆ. ಗುಂಡಿ ಬಿದ್ದ ಹೆದ್ದಾರಿ ಫೋಟೊಗಳನ್ನು ಷೇರ್ ಮಾಡುತ್ತಿದ್ದು ಮಿಥುನ್ ರೈ ಕರೆಗೆ ಯುವ ಕಾರ್ಯಕರ್ತರು ಓಗೊಟ್ಟು ಸ್ಪಂದಿಸಿದ್ದಾರೆ.
ಕರಾವಳಿಯ ದಕ್ಷಿಣ ಕನ್ನಡ ಮಂಗಳೂರು ನಗರದಿಂದಾಗಿ ವಾಣಿಜ್ಯ ವಹಿವಾಟಿಗೆ ಖ್ಯಾತಿ ಪಡೆದಿದೆ. ಅತ್ತ ಕೇರಳ, ಇತ್ತ ಬೆಂಗಳೂರು, ಮತ್ತೊಂದು ಕಡೆ ಉಡುಪಿ - ಕಾರವಾರ ರಸ್ತೆಗಳನ್ನು ಸಂಪರ್ಕದ ಹೆದ್ದಾರಿಗಳೆಲ್ಲ ಮಂಗಳೂರನ್ನು ದಾಟಿಕೊಂಡೇ ಹೋಗಬೇಕು. ಆದರೆ, ಮಂಗಳೂರನ್ನು ಸಂಪರ್ಕಿಸುವ ಹೆಚ್ಚಿನ ರಸ್ತೆಗಳು ಸರಿ ಇಲ್ಲ.

ಮಿಥುನ್ ರೈ ತಮ್ಮ ಫೇಸ್ ಬುಕ್ನಲ್ಲಿ ಹಾಳಾಗಿರುವ ರಸ್ತೆಗಳ ಪೋಟೋಗಳನ್ನು ಅಪ್ಲೋಡ್ ಮಾಡುತ್ತಿದ್ದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಟ್ಯಾಗ್ ಮಾಡುತ್ತಿದ್ದಾರೆ.
ಬೆಂಗಳೂರು-ಮಂಗಳೂರು ರಸ್ತೆಯ ಗುಂಡ್ಯ, ಹಾಸನ, ಸಕಲೇಶಪುರ, ಉಪ್ಪಿನಂಗಡಿ ಸೇರಿದಂತೆ ವಿವಿಧ ಕಡೆಗಳ ಚಿತ್ರಗಳನ್ನು ತೆಗೆದು #ROADChallenge ಎಂಬ ಹೆಸರಿನಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ. ರಸ್ತೆಗಳು ತುಂಬಾ ಹದಗೆಟ್ಟಿವೆ. ವಾಹನ ಸವಾರರು ಈ ರಸ್ತೆಯಲ್ಲಿ ಸಂಚರಿಸೋದು ಹೇಗೆ? ಈ ರಸ್ತೆಗಳನ್ನು ರಿಪೇರಿ ಮಾಡಿಸಿ ಎಂದು ಕಾರ್ಯಕರ್ತರು ಆಗ್ರಹಿಸಿದ್ದಾರೆ.
ಮಿಥುನ್ ರೈ ದಕ್ಷಿಣ ಕನ್ನಡ ಜಿಲ್ಲೆಯ ಯುವ ಕಾಂಗ್ರೆಸ್ ಅಧ್ಯಕ್ಷನಾಗಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಪ್ತರಾಗಿದ್ದಾರೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm