ಬ್ರೇಕಿಂಗ್ ನ್ಯೂಸ್
10-06-22 08:40 pm Mangalore Correspondent ಕರಾವಳಿ
ಮಂಗಳೂರು, ಜೂನ್ 10 : ನಗರದ ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ ಎರಡು ವಿದ್ಯಾರ್ಥಿ ಗುಂಪುಗಳ ಮಧ್ಯೆ ಹೊಡೆದಾಟ ನಡೆದಿದ್ದು, ನಾಲ್ಕು ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಇತ್ತೀಚೆಗೆ ತರಗತಿ ಕೋಣೆಯೊಳಗೆ ಸಾವರ್ಕರ್ ಫೋಟೋ ಹಾಕಿದ ವಿಚಾರದಲ್ಲಿ ಶುಕ್ರವಾರ ಮಧ್ಯಾಹ್ನ ನಾಲ್ವರು ವಿದ್ಯಾರ್ಥಿಗಳು ಸೇರಿಕೊಂಡು, ಫೋಟೋ ಅಳವಡಿಸಿದ ವಿದ್ಯಾರ್ಥಿಯೊಬ್ಬನನ್ನು ಪ್ರಶ್ನೆ ಮಾಡಿದ್ದಾರೆ. ಆನಂತರ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿತ್ತು ಎನ್ನಲಾಗಿದೆ. ಇದನ್ನೇ ನೆಪವಾಗಿಟ್ಟು ಒಟ್ಟು ನಾಲ್ವರು ಹುಡುಗರು ಖಾಸಗಿ ಮತ್ತು ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.


ಆನಂತರ ತಮ್ಮ ಹುಡುಗರಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಸಂಜೆ ವೇಳೆಗೆ ಕ್ಯಾಂಪಸ್ ಫ್ರಂಟ್ ಮತ್ತು ಪಿಎಫ್ಐ ಸಂಘಟನೆಯ ಯುವಕರು ಕಾಲೇಜಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಆದರೆ, ಪೊಲೀಸರು ಕಾಲೇಜು ಗೇಟ್ ಮುಂದೆ ನಿಂತಿದ್ದರಿಂದ ಗೇಟ್ ಒಳಗೆ ಹೋಗಲು ಅವಕಾಶ ಇರಲಿಲ್ಲ. ಕಾಲೇಜು ಗೇಟು ಮುಂದೆಯೇ ಒಂದಷ್ಟು ಯುವಕರು ಮತ್ತು ವಿದ್ಯಾರ್ಥಿಗಳು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಆನಂತರ ಯುವಕರನ್ನು ಪೊಲೀಸರು ಚದುರಿಸಿದ್ದಾರೆ.
Mangalore Veer Savarkar Photo row in Mangalore university, fight between two group, three college students hospitalised after fight. The attack was made my Muslim youths on Hindu boy for placing Veer Savarkar photo inside the classroom.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm