ಬ್ರೇಕಿಂಗ್ ನ್ಯೂಸ್
10-06-22 08:40 pm Mangalore Correspondent ಕರಾವಳಿ
ಮಂಗಳೂರು, ಜೂನ್ 10 : ನಗರದ ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ ಎರಡು ವಿದ್ಯಾರ್ಥಿ ಗುಂಪುಗಳ ಮಧ್ಯೆ ಹೊಡೆದಾಟ ನಡೆದಿದ್ದು, ನಾಲ್ಕು ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಇತ್ತೀಚೆಗೆ ತರಗತಿ ಕೋಣೆಯೊಳಗೆ ಸಾವರ್ಕರ್ ಫೋಟೋ ಹಾಕಿದ ವಿಚಾರದಲ್ಲಿ ಶುಕ್ರವಾರ ಮಧ್ಯಾಹ್ನ ನಾಲ್ವರು ವಿದ್ಯಾರ್ಥಿಗಳು ಸೇರಿಕೊಂಡು, ಫೋಟೋ ಅಳವಡಿಸಿದ ವಿದ್ಯಾರ್ಥಿಯೊಬ್ಬನನ್ನು ಪ್ರಶ್ನೆ ಮಾಡಿದ್ದಾರೆ. ಆನಂತರ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿತ್ತು ಎನ್ನಲಾಗಿದೆ. ಇದನ್ನೇ ನೆಪವಾಗಿಟ್ಟು ಒಟ್ಟು ನಾಲ್ವರು ಹುಡುಗರು ಖಾಸಗಿ ಮತ್ತು ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.


ಆನಂತರ ತಮ್ಮ ಹುಡುಗರಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಸಂಜೆ ವೇಳೆಗೆ ಕ್ಯಾಂಪಸ್ ಫ್ರಂಟ್ ಮತ್ತು ಪಿಎಫ್ಐ ಸಂಘಟನೆಯ ಯುವಕರು ಕಾಲೇಜಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಆದರೆ, ಪೊಲೀಸರು ಕಾಲೇಜು ಗೇಟ್ ಮುಂದೆ ನಿಂತಿದ್ದರಿಂದ ಗೇಟ್ ಒಳಗೆ ಹೋಗಲು ಅವಕಾಶ ಇರಲಿಲ್ಲ. ಕಾಲೇಜು ಗೇಟು ಮುಂದೆಯೇ ಒಂದಷ್ಟು ಯುವಕರು ಮತ್ತು ವಿದ್ಯಾರ್ಥಿಗಳು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಆನಂತರ ಯುವಕರನ್ನು ಪೊಲೀಸರು ಚದುರಿಸಿದ್ದಾರೆ.
Mangalore Veer Savarkar Photo row in Mangalore university, fight between two group, three college students hospitalised after fight. The attack was made my Muslim youths on Hindu boy for placing Veer Savarkar photo inside the classroom.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
17-11-25 10:58 pm
HK News Desk
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am