ಬ್ರೇಕಿಂಗ್ ನ್ಯೂಸ್
10-06-22 08:40 pm Mangalore Correspondent ಕರಾವಳಿ
ಮಂಗಳೂರು, ಜೂನ್ 10 : ನಗರದ ಹಂಪನಕಟ್ಟೆಯ ವಿವಿ ಕಾಲೇಜಿನಲ್ಲಿ ಎರಡು ವಿದ್ಯಾರ್ಥಿ ಗುಂಪುಗಳ ಮಧ್ಯೆ ಹೊಡೆದಾಟ ನಡೆದಿದ್ದು, ನಾಲ್ಕು ಮಂದಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಇತ್ತೀಚೆಗೆ ತರಗತಿ ಕೋಣೆಯೊಳಗೆ ಸಾವರ್ಕರ್ ಫೋಟೋ ಹಾಕಿದ ವಿಚಾರದಲ್ಲಿ ಶುಕ್ರವಾರ ಮಧ್ಯಾಹ್ನ ನಾಲ್ವರು ವಿದ್ಯಾರ್ಥಿಗಳು ಸೇರಿಕೊಂಡು, ಫೋಟೋ ಅಳವಡಿಸಿದ ವಿದ್ಯಾರ್ಥಿಯೊಬ್ಬನನ್ನು ಪ್ರಶ್ನೆ ಮಾಡಿದ್ದಾರೆ. ಆನಂತರ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿತ್ತು ಎನ್ನಲಾಗಿದೆ. ಇದನ್ನೇ ನೆಪವಾಗಿಟ್ಟು ಒಟ್ಟು ನಾಲ್ವರು ಹುಡುಗರು ಖಾಸಗಿ ಮತ್ತು ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.


ಆನಂತರ ತಮ್ಮ ಹುಡುಗರಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಸಂಜೆ ವೇಳೆಗೆ ಕ್ಯಾಂಪಸ್ ಫ್ರಂಟ್ ಮತ್ತು ಪಿಎಫ್ಐ ಸಂಘಟನೆಯ ಯುವಕರು ಕಾಲೇಜಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಆದರೆ, ಪೊಲೀಸರು ಕಾಲೇಜು ಗೇಟ್ ಮುಂದೆ ನಿಂತಿದ್ದರಿಂದ ಗೇಟ್ ಒಳಗೆ ಹೋಗಲು ಅವಕಾಶ ಇರಲಿಲ್ಲ. ಕಾಲೇಜು ಗೇಟು ಮುಂದೆಯೇ ಒಂದಷ್ಟು ಯುವಕರು ಮತ್ತು ವಿದ್ಯಾರ್ಥಿಗಳು ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಆನಂತರ ಯುವಕರನ್ನು ಪೊಲೀಸರು ಚದುರಿಸಿದ್ದಾರೆ.
Mangalore Veer Savarkar Photo row in Mangalore university, fight between two group, three college students hospitalised after fight. The attack was made my Muslim youths on Hindu boy for placing Veer Savarkar photo inside the classroom.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm