ಬ್ರೇಕಿಂಗ್ ನ್ಯೂಸ್
10-06-22 09:51 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಕೇರಳದ ಮಲಪ್ಪುರಂ ಜಿಲ್ಲೆಯ ನಿವಾಸಿ ಶಿಹಾಬ್ ಚೊಟ್ಟೂರು ಎಂಬ ಯುವಕ ಕಾಲ್ನಡಿಗೆಯಲ್ಲೇ ಹಜ್ ಯಾತ್ರೆ ಕೈಗೊಂಡಿದ್ದಾರೆ. ಮಲ್ಲಪುರಂ ನಗರದಿಂದ ಕಾಲ್ನಡಿಗೆಯಲ್ಲೇ ಹೊರಟಿದ್ದು, ತಲಪಾಡಿ ಮೂಲಕ ಕೇರಳದ ಗಡಿಭಾಗ ದಾಟಿ ಮಂಗಳೂರಿಗೆ ಆಗಮಿಸಿದ್ದರು. ಕೇರಳ ಗಡಿಭಾಗದಲ್ಲಿ ಭಾರೀ ಸಂಖ್ಯೆಯಲ್ಲಿ ಸೇರಿದ ಜನರು ಶಿಹಾಬ್ ಕಾಲ್ನಡಿಗೆ ಯಾತ್ರೆಗೆ ಶುಭ ಕೋರಿದ್ದಾರೆ.
ಶಿಹಾಬ್ 8640 ಕಿಮೀ ದೂರದ ಮೆಕ್ಕಾಕ್ಕೆ ಕಾಲ್ನಡಿಗೆಯಲ್ಲಿ ಹೊರಟಿದ್ದು, 9 ತಿಂಗಳ ಪರ್ಯಂತ ನಡೆದು ತಲುಪುವ ಗುರಿ ಇಟ್ಟುಕೊಂಡಿದ್ದಾರೆ. ತಲಪಾಡಿ ಗಡಿಭಾಗ ತಲುಪುವುದಕ್ಕೂ ಮೊದಲು ಹೊಸಂಗಡಿಯಲ್ಲಿ ಶಿಹಾಬ್ ಆರೋಗ್ಯ ತಪಾಸಣೆಯನ್ನೂ ನಡೆಸಲಾಗಿತ್ತು. ಹೊಸಂಗಡಿಯಿಂದ ತಲಪಾಡಿ ಗಡಿಯ ವರೆಗೆ ಅಭಿಮಾನಿಗಳು ನೆರೆದು ಜೊತೆಯಲ್ಲೇ ಕಾಲ್ನಡಿಗೆ ಬಂದಿದ್ದಾರೆ.




ತಲಪಾಡಿ ಬಳಿಕ ಕೋಟೆಕಾರಿನ ಮಸೀದಿಯಲ್ಲಿ ನಮಾಜ್ ಮಾಡಿ, ಅಲ್ಲಿಂದ ಸ್ಥಳೀಯರು ಬೀಳ್ಕೊಟ್ಟರು. ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟದ ಕೆ.ಅಶ್ರಫ್, ಅಬುಬಕ್ಕರ್ ಸಿದ್ದಿಕ್ ಮತ್ತಿತರರು ಸೇರಿ ತಲಪಾಡಿಯಲ್ಲಿ ಶಿಹಾಬ್ ಅವರನ್ನು ಸ್ವಾಗತಿಸಿದರು. ಸಾವಿರಾರು ಮಂದಿ ಕರ್ನಾಟಕದಿಂದ ಹಜ್ ಯಾತ್ರೆ ತೆರಳಲು ವಿಮಾನ ಟಿಕೆಟ್ ಇನ್ನಿತರ ವ್ಯವಸ್ಥೆ ಮಾಡುತ್ತಿರುವ ಸಂದರ್ಭದಲ್ಲೇ ಶಿಹಾಬ್ ಕಾಲ್ನಡಿಗೆಯಲ್ಲಿ ಹಜ್ ಯಾತ್ರೆ ಕೈಗೊಂಡಿದ್ದು ವಿಶೇಷ. ಕೇರಳ, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ವರೆಗೂ ಕರಾವಳಿಯಲ್ಲೇ ಸಾಗಿ, ಆನಂತರ ಪಾಕಿಸ್ಥಾನ, ಅಫ್ಘಾನಿಸ್ತಾನ ಮೂಲಕ ಸೌದಿ ಅರೇಬಿಯಾದ ಮೆಕ್ಕಾ ತೆರಳುವ ಯೋಜನೆ ಇದೆ ಎನ್ನಲಾಗುತ್ತಿದೆ.
Shihab Chottur from Malapurum who has undertaken Haj pilgrimage by walk was welcomed by the people of the community in a grand manner at Talapady on Thursday June 9. Shihab had planned to travel 8,640 kilometres by foot, to reach Mecca in nine months. Several people who gathered in Talapady, welcomed him. On Thursday afternoon, Shihab had a health check-up in Hosangadi. He took rest and then continued his journey.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm