ಬ್ರೇಕಿಂಗ್ ನ್ಯೂಸ್
10-06-22 10:30 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಮಳಲಿ ಮಸೀದಿಯನ್ನು ಐತಿಹಾಸಿಕ ಸ್ಮಾರಕವಾಗಿಸಲು ಸರ್ವೇ ನಡೆಸಲೇಬೇಕು ಎಂಬ ವಿಎಚ್ ಪಿ ಪರ ವಕೀಲರ ವಾದಕ್ಕೆದುರಾಗಿ ಮಸೀದಿ ಪರ ವಕೀಲ ಎಂ.ಪಿ.ಶೆಣೈ ಪ್ರವಲ ವಾದ ಮಂಡಿಸಿದ್ದಾರೆ. ಮಳಲಿಯಲ್ಲಿ ಇರೋದು ಮಸೀದಿಯೇ ಎಂದು ಮತ್ತೆ ಸಾಬೀತು ಪಡಿಸುವ ಅಗತ್ಯ ಇಲ್ಲ. ಸರ್ಕಾರಿ ವಕ್ಫ್ ದಾಖಲೆ ಪ್ರಕಾರ ಅಲ್ಲಿ ಮಸೀದಿ ಇರುವುದೆಂದು ದಾಖಲಾಗಿದೆ ಎಂದು ಹೇಳಿದ್ದಾರೆ.
ಅಲ್ಲದೆ, ಮಸೀದಿ ಎಂದರೆ ವಕ್ಫ್ ಕಾನೂನಿನ ಪ್ರಕಾರ ಮುಸ್ಲಿಮರ ಪ್ರಾರ್ಥನಾ ಸ್ಥಳ. ಅಂತಹ ಸ್ಥಳವನ್ನು ನಿಯಮಗಳ ಪ್ರಕಾರ ವಕ್ಫ್ ಆಸ್ತಿಯೆಂದೇ ಕರೆಯುತ್ತಾರೆ. ಒಂದು ಜಾಗವನ್ನು ಪುರಾತನ ಸ್ಮಾರಕ ಎಂದು ಹೇಳಲು ಕೇಂದ್ರ ಸರ್ಕಾರದಿಂದ ನೋಟಿಫಿಕೇಶನ್ ಆಗಬೇಕು. ಆದರೆ ಮಳಲಿ ಮಸೀದಿ ಮೇಲೆ ಯಾವುದೇ ಗೆಜೆಟ್ ನೋಟಿಫಿಕೇಶನ್ ಆಗಿಲ್ಲ. ಹೀಗಿರುವಾಗ ಇದನ್ನ ಪುರಾತನ ಸ್ಮಾರಕವೆಂದು ಹೇಳಲು ಸಾಧ್ಯವಿಲ್ಲ ಎಂದು ಕೋರ್ಟಿನಲ್ಲಿ ತಿಳಿಸಿದ್ದಾರೆ.
ಇದಲ್ಲದೇ ಮಸೀದಿಯನ್ನು ಸ್ಮಾರಕವೋ, ಅಲ್ಲವೋ ಎಂದು ಹೇಳಲು ಸಿವಿಲ್ ಕೋರ್ಟ್ ಗೆ ಅಧಿಕಾರ ಇಲ್ಲ. ಹೀಗಾಗಿ ಈ ರೀತಿಯ ಅರ್ಜಿಯನ್ನು ಕೂಡಲೇ ವಜಾಗೊಳಿಸಬೇಕು ಎಂದು ಮಸೀದಿ ಪರ ವಕೀಲರ ವಾದಿಸಿದ್ದಾರೆ. ವಾದ ಆಲಿಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನ್ಯಾಯಾಧೀಶರು ಜೂನ್ 14ಕ್ಕೆ ವಿಚಾರಣೆ ಮುಂದೂಡಿದ್ದಾರೆ.
Malali Mosque case VHP Lawyer demands for notification in Mangalore court. In his arguments, the lawyer for the Malali Mosque, Advocate M P Shenoy, told the court that there was no need for proving that the existing structure was a mosque or not. As per government Waqf records, the existence of a Mosque has been registered, he argued.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm