ಬ್ರೇಕಿಂಗ್ ನ್ಯೂಸ್
10-06-22 10:30 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಮಳಲಿ ಮಸೀದಿಯನ್ನು ಐತಿಹಾಸಿಕ ಸ್ಮಾರಕವಾಗಿಸಲು ಸರ್ವೇ ನಡೆಸಲೇಬೇಕು ಎಂಬ ವಿಎಚ್ ಪಿ ಪರ ವಕೀಲರ ವಾದಕ್ಕೆದುರಾಗಿ ಮಸೀದಿ ಪರ ವಕೀಲ ಎಂ.ಪಿ.ಶೆಣೈ ಪ್ರವಲ ವಾದ ಮಂಡಿಸಿದ್ದಾರೆ. ಮಳಲಿಯಲ್ಲಿ ಇರೋದು ಮಸೀದಿಯೇ ಎಂದು ಮತ್ತೆ ಸಾಬೀತು ಪಡಿಸುವ ಅಗತ್ಯ ಇಲ್ಲ. ಸರ್ಕಾರಿ ವಕ್ಫ್ ದಾಖಲೆ ಪ್ರಕಾರ ಅಲ್ಲಿ ಮಸೀದಿ ಇರುವುದೆಂದು ದಾಖಲಾಗಿದೆ ಎಂದು ಹೇಳಿದ್ದಾರೆ.
ಅಲ್ಲದೆ, ಮಸೀದಿ ಎಂದರೆ ವಕ್ಫ್ ಕಾನೂನಿನ ಪ್ರಕಾರ ಮುಸ್ಲಿಮರ ಪ್ರಾರ್ಥನಾ ಸ್ಥಳ. ಅಂತಹ ಸ್ಥಳವನ್ನು ನಿಯಮಗಳ ಪ್ರಕಾರ ವಕ್ಫ್ ಆಸ್ತಿಯೆಂದೇ ಕರೆಯುತ್ತಾರೆ. ಒಂದು ಜಾಗವನ್ನು ಪುರಾತನ ಸ್ಮಾರಕ ಎಂದು ಹೇಳಲು ಕೇಂದ್ರ ಸರ್ಕಾರದಿಂದ ನೋಟಿಫಿಕೇಶನ್ ಆಗಬೇಕು. ಆದರೆ ಮಳಲಿ ಮಸೀದಿ ಮೇಲೆ ಯಾವುದೇ ಗೆಜೆಟ್ ನೋಟಿಫಿಕೇಶನ್ ಆಗಿಲ್ಲ. ಹೀಗಿರುವಾಗ ಇದನ್ನ ಪುರಾತನ ಸ್ಮಾರಕವೆಂದು ಹೇಳಲು ಸಾಧ್ಯವಿಲ್ಲ ಎಂದು ಕೋರ್ಟಿನಲ್ಲಿ ತಿಳಿಸಿದ್ದಾರೆ.
ಇದಲ್ಲದೇ ಮಸೀದಿಯನ್ನು ಸ್ಮಾರಕವೋ, ಅಲ್ಲವೋ ಎಂದು ಹೇಳಲು ಸಿವಿಲ್ ಕೋರ್ಟ್ ಗೆ ಅಧಿಕಾರ ಇಲ್ಲ. ಹೀಗಾಗಿ ಈ ರೀತಿಯ ಅರ್ಜಿಯನ್ನು ಕೂಡಲೇ ವಜಾಗೊಳಿಸಬೇಕು ಎಂದು ಮಸೀದಿ ಪರ ವಕೀಲರ ವಾದಿಸಿದ್ದಾರೆ. ವಾದ ಆಲಿಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನ್ಯಾಯಾಧೀಶರು ಜೂನ್ 14ಕ್ಕೆ ವಿಚಾರಣೆ ಮುಂದೂಡಿದ್ದಾರೆ.
Malali Mosque case VHP Lawyer demands for notification in Mangalore court. In his arguments, the lawyer for the Malali Mosque, Advocate M P Shenoy, told the court that there was no need for proving that the existing structure was a mosque or not. As per government Waqf records, the existence of a Mosque has been registered, he argued.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm