ಬ್ರೇಕಿಂಗ್ ನ್ಯೂಸ್
10-06-22 10:30 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಮಳಲಿ ಮಸೀದಿಯನ್ನು ಐತಿಹಾಸಿಕ ಸ್ಮಾರಕವಾಗಿಸಲು ಸರ್ವೇ ನಡೆಸಲೇಬೇಕು ಎಂಬ ವಿಎಚ್ ಪಿ ಪರ ವಕೀಲರ ವಾದಕ್ಕೆದುರಾಗಿ ಮಸೀದಿ ಪರ ವಕೀಲ ಎಂ.ಪಿ.ಶೆಣೈ ಪ್ರವಲ ವಾದ ಮಂಡಿಸಿದ್ದಾರೆ. ಮಳಲಿಯಲ್ಲಿ ಇರೋದು ಮಸೀದಿಯೇ ಎಂದು ಮತ್ತೆ ಸಾಬೀತು ಪಡಿಸುವ ಅಗತ್ಯ ಇಲ್ಲ. ಸರ್ಕಾರಿ ವಕ್ಫ್ ದಾಖಲೆ ಪ್ರಕಾರ ಅಲ್ಲಿ ಮಸೀದಿ ಇರುವುದೆಂದು ದಾಖಲಾಗಿದೆ ಎಂದು ಹೇಳಿದ್ದಾರೆ.
ಅಲ್ಲದೆ, ಮಸೀದಿ ಎಂದರೆ ವಕ್ಫ್ ಕಾನೂನಿನ ಪ್ರಕಾರ ಮುಸ್ಲಿಮರ ಪ್ರಾರ್ಥನಾ ಸ್ಥಳ. ಅಂತಹ ಸ್ಥಳವನ್ನು ನಿಯಮಗಳ ಪ್ರಕಾರ ವಕ್ಫ್ ಆಸ್ತಿಯೆಂದೇ ಕರೆಯುತ್ತಾರೆ. ಒಂದು ಜಾಗವನ್ನು ಪುರಾತನ ಸ್ಮಾರಕ ಎಂದು ಹೇಳಲು ಕೇಂದ್ರ ಸರ್ಕಾರದಿಂದ ನೋಟಿಫಿಕೇಶನ್ ಆಗಬೇಕು. ಆದರೆ ಮಳಲಿ ಮಸೀದಿ ಮೇಲೆ ಯಾವುದೇ ಗೆಜೆಟ್ ನೋಟಿಫಿಕೇಶನ್ ಆಗಿಲ್ಲ. ಹೀಗಿರುವಾಗ ಇದನ್ನ ಪುರಾತನ ಸ್ಮಾರಕವೆಂದು ಹೇಳಲು ಸಾಧ್ಯವಿಲ್ಲ ಎಂದು ಕೋರ್ಟಿನಲ್ಲಿ ತಿಳಿಸಿದ್ದಾರೆ.
ಇದಲ್ಲದೇ ಮಸೀದಿಯನ್ನು ಸ್ಮಾರಕವೋ, ಅಲ್ಲವೋ ಎಂದು ಹೇಳಲು ಸಿವಿಲ್ ಕೋರ್ಟ್ ಗೆ ಅಧಿಕಾರ ಇಲ್ಲ. ಹೀಗಾಗಿ ಈ ರೀತಿಯ ಅರ್ಜಿಯನ್ನು ಕೂಡಲೇ ವಜಾಗೊಳಿಸಬೇಕು ಎಂದು ಮಸೀದಿ ಪರ ವಕೀಲರ ವಾದಿಸಿದ್ದಾರೆ. ವಾದ ಆಲಿಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನ್ಯಾಯಾಧೀಶರು ಜೂನ್ 14ಕ್ಕೆ ವಿಚಾರಣೆ ಮುಂದೂಡಿದ್ದಾರೆ.
Malali Mosque case VHP Lawyer demands for notification in Mangalore court. In his arguments, the lawyer for the Malali Mosque, Advocate M P Shenoy, told the court that there was no need for proving that the existing structure was a mosque or not. As per government Waqf records, the existence of a Mosque has been registered, he argued.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 03:30 pm
HK News Staffer
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
31-03-26 06:27 pm
HK News Staffer
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
Mangalore Attavar Suicide: ಅತ್ತಾವರದ ಅಪಾರ್ಟ್ಮೆ...
30-03-26 06:09 pm
ಮಂಗಳೂರಿನಲ್ಲಿ ಆಟೋ ಎಲ್ಪಿಜಿ ಗ್ಯಾಸ್ ಅಭಾವ ; ಸ್ಟೇಶನ...
30-03-26 02:06 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm