ಬ್ರೇಕಿಂಗ್ ನ್ಯೂಸ್
10-06-22 10:30 pm Mangalore Correspondent ಕರಾವಳಿ
ಮಂಗಳೂರು, ಜೂನ್ 10: ಮಳಲಿ ಮಸೀದಿಯನ್ನು ಐತಿಹಾಸಿಕ ಸ್ಮಾರಕವಾಗಿಸಲು ಸರ್ವೇ ನಡೆಸಲೇಬೇಕು ಎಂಬ ವಿಎಚ್ ಪಿ ಪರ ವಕೀಲರ ವಾದಕ್ಕೆದುರಾಗಿ ಮಸೀದಿ ಪರ ವಕೀಲ ಎಂ.ಪಿ.ಶೆಣೈ ಪ್ರವಲ ವಾದ ಮಂಡಿಸಿದ್ದಾರೆ. ಮಳಲಿಯಲ್ಲಿ ಇರೋದು ಮಸೀದಿಯೇ ಎಂದು ಮತ್ತೆ ಸಾಬೀತು ಪಡಿಸುವ ಅಗತ್ಯ ಇಲ್ಲ. ಸರ್ಕಾರಿ ವಕ್ಫ್ ದಾಖಲೆ ಪ್ರಕಾರ ಅಲ್ಲಿ ಮಸೀದಿ ಇರುವುದೆಂದು ದಾಖಲಾಗಿದೆ ಎಂದು ಹೇಳಿದ್ದಾರೆ.
ಅಲ್ಲದೆ, ಮಸೀದಿ ಎಂದರೆ ವಕ್ಫ್ ಕಾನೂನಿನ ಪ್ರಕಾರ ಮುಸ್ಲಿಮರ ಪ್ರಾರ್ಥನಾ ಸ್ಥಳ. ಅಂತಹ ಸ್ಥಳವನ್ನು ನಿಯಮಗಳ ಪ್ರಕಾರ ವಕ್ಫ್ ಆಸ್ತಿಯೆಂದೇ ಕರೆಯುತ್ತಾರೆ. ಒಂದು ಜಾಗವನ್ನು ಪುರಾತನ ಸ್ಮಾರಕ ಎಂದು ಹೇಳಲು ಕೇಂದ್ರ ಸರ್ಕಾರದಿಂದ ನೋಟಿಫಿಕೇಶನ್ ಆಗಬೇಕು. ಆದರೆ ಮಳಲಿ ಮಸೀದಿ ಮೇಲೆ ಯಾವುದೇ ಗೆಜೆಟ್ ನೋಟಿಫಿಕೇಶನ್ ಆಗಿಲ್ಲ. ಹೀಗಿರುವಾಗ ಇದನ್ನ ಪುರಾತನ ಸ್ಮಾರಕವೆಂದು ಹೇಳಲು ಸಾಧ್ಯವಿಲ್ಲ ಎಂದು ಕೋರ್ಟಿನಲ್ಲಿ ತಿಳಿಸಿದ್ದಾರೆ.
ಇದಲ್ಲದೇ ಮಸೀದಿಯನ್ನು ಸ್ಮಾರಕವೋ, ಅಲ್ಲವೋ ಎಂದು ಹೇಳಲು ಸಿವಿಲ್ ಕೋರ್ಟ್ ಗೆ ಅಧಿಕಾರ ಇಲ್ಲ. ಹೀಗಾಗಿ ಈ ರೀತಿಯ ಅರ್ಜಿಯನ್ನು ಕೂಡಲೇ ವಜಾಗೊಳಿಸಬೇಕು ಎಂದು ಮಸೀದಿ ಪರ ವಕೀಲರ ವಾದಿಸಿದ್ದಾರೆ. ವಾದ ಆಲಿಸಿದ ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ನ್ಯಾಯಾಧೀಶರು ಜೂನ್ 14ಕ್ಕೆ ವಿಚಾರಣೆ ಮುಂದೂಡಿದ್ದಾರೆ.
Malali Mosque case VHP Lawyer demands for notification in Mangalore court. In his arguments, the lawyer for the Malali Mosque, Advocate M P Shenoy, told the court that there was no need for proving that the existing structure was a mosque or not. As per government Waqf records, the existence of a Mosque has been registered, he argued.
10-12-25 05:37 pm
Bangalore Correspondent
ಅಧಿಕಾರ ಹಂಚಿಕೆ ಬಗ್ಗೆ ಗೊಂದಲ ; ಯಾರೂ ಆ ಬಗ್ಗೆ ಮಾತನ...
10-12-25 12:58 pm
ಮಹಿಳಾ ಉದ್ಯೋಗಿಗಳಿಗೆ ಋತುಚಕ್ರ ರಜೆ ; ಹೊಟೇಲುಗಳ ಸಂಘ...
09-12-25 08:56 pm
ಶಾಲಾ ಬಸ್ಸಿನಡಿಗೆ ಬಿದ್ದು ಎಂಟು ವರ್ಷದ ಬಾಲಕಿ ದುರಂತ...
09-12-25 08:53 pm
ಕಾಂಗ್ರೆಸ್ ಗ್ಯಾರಂಟಿ ವಿರುದ್ಧ ಸುಪ್ರೀಂ ಕೋರ್ಟಿಗೆ ಅ...
08-12-25 10:39 pm
10-12-25 01:17 pm
HK News Desk
ಮಾಜಿ ಸಿಜೆಐ ಗವಾಯಿಗೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿ...
09-12-25 11:03 pm
Goa Fire Accident, 23 dead: ಗೋವಾದ ನೈಟ್ಕ್ಲಬ್...
07-12-25 02:04 pm
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
10-12-25 06:01 pm
Mangaluru Staffer
Mangalore Accident, Gowjee Events owner Death...
10-12-25 04:00 pm
Mangalore, Builder Encroaches Bejai Canal: ಬಿ...
09-12-25 07:30 pm
ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ ದೈವ ! ಹರಕೆ ನೇಮದ...
09-12-25 05:21 pm
ಎರಡೂವರೆ ಗಂಟೆ ಕಾದರೂ ಸಿಗದ ಆಂಬುಲೆನ್ಸ್ ; ಗೂಡ್ಸ್ ಟ...
09-12-25 11:55 am
09-12-25 04:33 pm
Mangalore Correspondent
ಚಿನ್ನ ಅಡವಿಟ್ಟು ನಕಲಿ ಷೇರು ಮಾರುಕಟ್ಟೆಗೆ 31 ಲಕ್ಷ...
09-12-25 11:58 am
ಗಡಿಭಾಗ ತಲಪಾಡಿಯಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟ ; ಎರ...
08-12-25 09:29 pm
ವಿದ್ಯಾರ್ಥಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲ ; ಸ...
06-12-25 09:52 pm
Ganesh Gowda, Chikkamagaluru, Congress, Murde...
06-12-25 02:43 pm