ಬ್ರೇಕಿಂಗ್ ನ್ಯೂಸ್
12-06-22 06:25 pm Mangalore Correspondent ಕರಾವಳಿ
ಉಳ್ಳಾಲ, ಜೂ.12 : ತಾಯಿಗೆ ಕರೆ ಮಾಡಲು ಫೋನ್ ನೀಡಲಿಲ್ಲ ಎಂದು ನೊಂದ ವಿದ್ಯಾರ್ಥಿಯೋರ್ವ ಹಾಸ್ಟೆಲಿನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಲಪಾಡಿ ಕೆ.ಸಿ.ರೋಡ್ ಬಳಿಯ ಶಾರದಾ ವಿದ್ಯಾನಿಕೇತನ ಸ್ಕೂಲ್ ಹಾಸ್ಟೆಲ್ ನಲ್ಲಿ ನಡೆದಿದೆ.
ತಲಪಾಡಿ ಕೆ.ಸಿ.ರೋಡಿನ ಶಾರದಾ ವಿದ್ಯಾನಿಕೇತನದ 9ನೇ ತರಗತಿ ವಿದ್ಯಾರ್ಥಿ ಪೂರ್ವಜ್(14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಪೂರ್ವಜ್ ಬೆಂಗಳೂರು, ಹೊಸಕೋಟೆ ಮೂಲದವನಾಗಿದ್ದು ಶನಿವಾರ ಅವರ ತಾಯಿಯ ಹುಟ್ಟುಹಬ್ಬ ಇತ್ತು. ತಾಯಿಗೆ ಶುಭ ಹಾರೈಸಲು ಹಾಸ್ಟೆಲ್ ಸಿಬ್ಬಂದಿಯಲ್ಲಿ ಫೋನ್ ಕೇಳಿದ್ದ. ಈ ವೇಳೆ ಸಿಬ್ಬಂದಿ ಫೋನ್ ಕರೆ ಮಾಡಲು ಅವಕಾಶ ನೀಡಿರಲಿಲ್ಲ. ಇದರಿಂದ ನೊಂದ ವಿದ್ಯಾರ್ಥಿ ಪೂರ್ವಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ullal 14 year old boy commits suicide after hostel rejects phone call to parents in Mangalore. The deceased has been identified as Poorvaj. The incident took place at VidyaNiketan School. The boy wanted to wish his mother for her birthday but as the school refused to make calls he committed suicide.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm