ಬ್ರೇಕಿಂಗ್ ನ್ಯೂಸ್
12-06-22 06:25 pm Mangalore Correspondent ಕರಾವಳಿ
ಉಳ್ಳಾಲ, ಜೂ.12 : ತಾಯಿಗೆ ಕರೆ ಮಾಡಲು ಫೋನ್ ನೀಡಲಿಲ್ಲ ಎಂದು ನೊಂದ ವಿದ್ಯಾರ್ಥಿಯೋರ್ವ ಹಾಸ್ಟೆಲಿನಲ್ಲಿಯೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಲಪಾಡಿ ಕೆ.ಸಿ.ರೋಡ್ ಬಳಿಯ ಶಾರದಾ ವಿದ್ಯಾನಿಕೇತನ ಸ್ಕೂಲ್ ಹಾಸ್ಟೆಲ್ ನಲ್ಲಿ ನಡೆದಿದೆ.
ತಲಪಾಡಿ ಕೆ.ಸಿ.ರೋಡಿನ ಶಾರದಾ ವಿದ್ಯಾನಿಕೇತನದ 9ನೇ ತರಗತಿ ವಿದ್ಯಾರ್ಥಿ ಪೂರ್ವಜ್(14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಪೂರ್ವಜ್ ಬೆಂಗಳೂರು, ಹೊಸಕೋಟೆ ಮೂಲದವನಾಗಿದ್ದು ಶನಿವಾರ ಅವರ ತಾಯಿಯ ಹುಟ್ಟುಹಬ್ಬ ಇತ್ತು. ತಾಯಿಗೆ ಶುಭ ಹಾರೈಸಲು ಹಾಸ್ಟೆಲ್ ಸಿಬ್ಬಂದಿಯಲ್ಲಿ ಫೋನ್ ಕೇಳಿದ್ದ. ಈ ವೇಳೆ ಸಿಬ್ಬಂದಿ ಫೋನ್ ಕರೆ ಮಾಡಲು ಅವಕಾಶ ನೀಡಿರಲಿಲ್ಲ. ಇದರಿಂದ ನೊಂದ ವಿದ್ಯಾರ್ಥಿ ಪೂರ್ವಜ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ullal 14 year old boy commits suicide after hostel rejects phone call to parents in Mangalore. The deceased has been identified as Poorvaj. The incident took place at VidyaNiketan School. The boy wanted to wish his mother for her birthday but as the school refused to make calls he committed suicide.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm