ಬ್ರೇಕಿಂಗ್ ನ್ಯೂಸ್
14-06-22 08:51 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 14: ಟಿಪ್ಪರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಬಳಿಯ ಸೋರ್ನಾಡಿನಲ್ಲಿ ಮಂಗಳವಾರ ಸಂಜೆ ನಡೆದಿದೆ.
ಬೈಕಿನಲ್ಲಿ ತೆರಳುತ್ತಿದ್ದ ಲೊರೆಟ್ಟೋ ಪದವು ಕಮಲ್ ಕಟ್ಟೆ ನಿವಾಸಿಗಳಾದ ನಿತಿನ್ ಹಾಗೂ ಶಶಿರಾಜ್ ಮೃತ ಯುವಕರು. ಇವರು ಸಿದ್ದಕಟ್ಟೆಯಿಂದ ಬಿಸಿ ರೋಡು ಕಡೆಗೆ ಬೈಕಿನಲ್ಲಿ ಬರುತ್ತಿದ್ದಾಗ ಎದುರಿನಿಂದ ಅತಿ ವೇಗವಾಗಿ ಬಂದ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು ಸವಾರರಿಬ್ಬರು ಸ್ಥಳದಲ್ಲೇ ಸಾವು ಕಂಡಿದ್ದಾರೆ.

ಡಿಕ್ಕಿಯಾದ ಬಳಿಕ ಲಾರಿ ಚಾಲಕ ನಿಲ್ಲಿಸದೆ ತೆರಳಿದ್ದು, ಸ್ಥಳೀಯರು ಬೆನ್ನಟ್ಟಿ ಕುದ್ಕೋಳಿ ಎಂಬಲ್ಲಿ ತಡೆಗಟ್ಟಿದ್ದಾರೆ. ಬಳಿಕ ಮೆಲ್ಕಾರ್ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಬಂದು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಲಾರಿ ಚಾಲಕ ಬಿಸಿ ರೋಡಿನಿಂದ ಕಾರ್ಕಳದತ್ತ ವೇಗವಾಗಿ ತೆರಳುತ್ತಿದ್ದಾಗ ಸೋರ್ನಾಡು ಹೆದ್ದಾರಿ ತಿರುವಿನಲ್ಲಿ ಬೈಕಿಗೆ ಡಿಕ್ಕಿಯಾಗಿದೆ. ಮೃತ ಯುವಕರ ಪೈಕಿ ನಿತಿನ್ ಬೈಕ್ ಮೆಕ್ಯಾನಿಕ್ ಆಗಿದ್ದು, ಶಶಿರಾಜ್ ಪಿಕಪ್ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಇಬ್ಬರು ಕೂಡ ಬೈಕಿನಲ್ಲಿ ಕಾರ್ಯ ನಿಮಿತ್ತ ತೆರಳುತ್ತಿದ್ದಾಗ ಜವರಾಯ ಲಾರಿಯ ಮೂಲಕ ಎದುರಾಗಿದ್ದಾನೆ.
Bantwal accident Truck bike collision two youths die on spot in Mangalore.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm