ಬ್ರೇಕಿಂಗ್ ನ್ಯೂಸ್
14-06-22 09:58 pm Udupi Correspondent ಕರಾವಳಿ
ಉಡುಪಿ, ಜೂನ್ 14: ಉತ್ತರ ಪ್ರದೇಶದ ಮಾದರಿಯಲ್ಲಿ ಬುಲ್ಡೋಜರ್ ಪ್ರಯೋಗಿಸುವ ಸ್ಥಿತಿ ರಾಜ್ಯಕ್ಕೆ ಬಂದಿಲ್ಲ. ಅಂತಹ ಪರಿಸ್ಥಿತಿ ರಾಜ್ಯದಲ್ಲಿ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಂವಿಧಾನ, ಕಾನೂನು ಪಾಲನೆಯಲ್ಲಿ ಕೊರತೆಯಾಗಿಲ್ಲ. ಎಲ್ಲವೂ ಸರಾಗವಾಗಿ ನಡೆಯುತ್ತಿದೆ. ಬುಲ್ಡೋಜರ್ ಅಸ್ತ್ರ ಪ್ರಯೋಗಿಸುವ ಅಗತ್ಯ ಬಂದಿಲ್ಲ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಇಡಿ ವಿಚಾರಣೆ ಬಗ್ಗೆ ಕೇಳಿದ ಪ್ರಶ್ನೆಗೆ, ದೇಶದ ಕಾನೂನು ಎಲ್ಲರಿಗೂ ಒಂದೇ. ನ್ಯಾಯಾಲಯ ವಿಚಾರಣೆಗೆ ಕರೆದಾಗ ಹಾಜರಾಗಬೇಕು. ಅಪರಾಧ ಸಾಬೀತಾದರೆ ಶಿಕ್ಷೆಯಾಗುತ್ತದೆ. ಆದರೆ ಕಾಂಗ್ರೆಸ್ ನಾಯಕರು ನೆಲದ ಕಾನೂನುಗಳಿಗೆ ವಿರುದ್ಧವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಈ ರೀತಿ ಅಡ್ಡಮಾರ್ಗ ಹಿಡಿದಿರುವ ಕಾರಣದಿಂದಲೇ ದೇಶದಿಂದಲೇ ಮಾಯವಾಗುತ್ತಿದೆ ಎಂದು ಟೀಕಿಸಿದರು.
ಪಿಎಫ್ಐ, ಸಿಎಫ್ಐ ಹಾಗೂ ಎಸ್ಡಿಪಿಐನಂತಹ ಮತಾಂಧ ಶಕ್ತಿಗಳನ್ನು ಮಟ್ಟ ಹಾಕಲು ಸರಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಹೇಳಿದ ಸಚಿವರು, ಈ ಸಂಘಟನೆಗಳನ್ನು ನಿಷೇಧಿಸಲು ಕೇಂದ್ರಕ್ಕೆ ವರದಿ ನೀಡಿದ್ದೀರಾ ಎಂಬ ಪ್ರಶ್ನೆಗೆ, ಅಂತಹ ವರದಿಯನ್ನೇನೂ ನಾವು ಕೊಟ್ಟಿಲ್ಲ. ಅವರ ಅತಿರೇಕದ ನಡೆಗಳನ್ನು ಆಧರಿಸಿ ನಿಷೇಧ ಮಾಡಬೇಕೆಂಬ ಒತ್ತಾಯ ಇದೆ. ಆ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಹೇಳಿದರು.
UP Bulldozer Action situation has not come in Karnataka says Home Minister Araga Jnanendra in Udupi.
13-02-26 10:41 am
HK News Desk
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
ಸ್ತನ ಕ್ಯಾನ್ಸರ್ ಬಗ್ಗೆ ದೇಶವ್ಯಾಪಿ ಜಾಗೃತಿ ; ಕಲಬರಗ...
11-02-26 01:09 pm
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
12-02-26 10:51 pm
HK News Desk
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
260 ಜನರನ್ನು ಬಲಿ ಪಡೆದ ಅಹಮದಾಬಾದ್ ವಿಮಾನ ಪತನ ; ಇಂ...
12-02-26 01:40 pm
ಡಿಕೆ - ಸಿದ್ದು ಪವರ್ ಫೈಟ್ ; ‘ರಾಜಕಾರಣ ಮಾಡೋಕೆ ಬಂದ...
12-02-26 01:09 pm
13-02-26 01:28 pm
Mangalore Correspondent
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
ಲವ್ ಜಿಹಾದ್ ಆರೋಪ ; ಸುರತ್ಕಲ್ ಲೇಡಿಸ್ ಪಿಜಿಯಲ್ಲಿ ಹ...
12-02-26 05:55 pm
ಕೈಗಾರಿಕೆಗಳ ಮಾಲಿನ್ಯ ತಡೆಯಲು ಅಧಿಕಾರಿಗಳು ವಿಫಲ ; ವ...
12-02-26 04:05 pm
13-02-26 11:52 am
HK News Desk
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm
ನಕಲಿ ದಾಖಲೆ ಸೃಷ್ಟಿಸಿ ಕೋಟ್ಯಂತರ ಬೆಲೆಯ ಜಮೀನು ಗುಳು...
11-02-26 09:10 pm