ಬ್ರೇಕಿಂಗ್ ನ್ಯೂಸ್
14-06-22 09:58 pm Udupi Correspondent ಕರಾವಳಿ
ಉಡುಪಿ, ಜೂನ್ 14: ಉತ್ತರ ಪ್ರದೇಶದ ಮಾದರಿಯಲ್ಲಿ ಬುಲ್ಡೋಜರ್ ಪ್ರಯೋಗಿಸುವ ಸ್ಥಿತಿ ರಾಜ್ಯಕ್ಕೆ ಬಂದಿಲ್ಲ. ಅಂತಹ ಪರಿಸ್ಥಿತಿ ರಾಜ್ಯದಲ್ಲಿ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಂವಿಧಾನ, ಕಾನೂನು ಪಾಲನೆಯಲ್ಲಿ ಕೊರತೆಯಾಗಿಲ್ಲ. ಎಲ್ಲವೂ ಸರಾಗವಾಗಿ ನಡೆಯುತ್ತಿದೆ. ಬುಲ್ಡೋಜರ್ ಅಸ್ತ್ರ ಪ್ರಯೋಗಿಸುವ ಅಗತ್ಯ ಬಂದಿಲ್ಲ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಇಡಿ ವಿಚಾರಣೆ ಬಗ್ಗೆ ಕೇಳಿದ ಪ್ರಶ್ನೆಗೆ, ದೇಶದ ಕಾನೂನು ಎಲ್ಲರಿಗೂ ಒಂದೇ. ನ್ಯಾಯಾಲಯ ವಿಚಾರಣೆಗೆ ಕರೆದಾಗ ಹಾಜರಾಗಬೇಕು. ಅಪರಾಧ ಸಾಬೀತಾದರೆ ಶಿಕ್ಷೆಯಾಗುತ್ತದೆ. ಆದರೆ ಕಾಂಗ್ರೆಸ್ ನಾಯಕರು ನೆಲದ ಕಾನೂನುಗಳಿಗೆ ವಿರುದ್ಧವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಈ ರೀತಿ ಅಡ್ಡಮಾರ್ಗ ಹಿಡಿದಿರುವ ಕಾರಣದಿಂದಲೇ ದೇಶದಿಂದಲೇ ಮಾಯವಾಗುತ್ತಿದೆ ಎಂದು ಟೀಕಿಸಿದರು.
ಪಿಎಫ್ಐ, ಸಿಎಫ್ಐ ಹಾಗೂ ಎಸ್ಡಿಪಿಐನಂತಹ ಮತಾಂಧ ಶಕ್ತಿಗಳನ್ನು ಮಟ್ಟ ಹಾಕಲು ಸರಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಹೇಳಿದ ಸಚಿವರು, ಈ ಸಂಘಟನೆಗಳನ್ನು ನಿಷೇಧಿಸಲು ಕೇಂದ್ರಕ್ಕೆ ವರದಿ ನೀಡಿದ್ದೀರಾ ಎಂಬ ಪ್ರಶ್ನೆಗೆ, ಅಂತಹ ವರದಿಯನ್ನೇನೂ ನಾವು ಕೊಟ್ಟಿಲ್ಲ. ಅವರ ಅತಿರೇಕದ ನಡೆಗಳನ್ನು ಆಧರಿಸಿ ನಿಷೇಧ ಮಾಡಬೇಕೆಂಬ ಒತ್ತಾಯ ಇದೆ. ಆ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಹೇಳಿದರು.
UP Bulldozer Action situation has not come in Karnataka says Home Minister Araga Jnanendra in Udupi.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm