ಬ್ರೇಕಿಂಗ್ ನ್ಯೂಸ್
14-06-22 09:58 pm Udupi Correspondent ಕರಾವಳಿ
ಉಡುಪಿ, ಜೂನ್ 14: ಉತ್ತರ ಪ್ರದೇಶದ ಮಾದರಿಯಲ್ಲಿ ಬುಲ್ಡೋಜರ್ ಪ್ರಯೋಗಿಸುವ ಸ್ಥಿತಿ ರಾಜ್ಯಕ್ಕೆ ಬಂದಿಲ್ಲ. ಅಂತಹ ಪರಿಸ್ಥಿತಿ ರಾಜ್ಯದಲ್ಲಿ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಂವಿಧಾನ, ಕಾನೂನು ಪಾಲನೆಯಲ್ಲಿ ಕೊರತೆಯಾಗಿಲ್ಲ. ಎಲ್ಲವೂ ಸರಾಗವಾಗಿ ನಡೆಯುತ್ತಿದೆ. ಬುಲ್ಡೋಜರ್ ಅಸ್ತ್ರ ಪ್ರಯೋಗಿಸುವ ಅಗತ್ಯ ಬಂದಿಲ್ಲ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಇಡಿ ವಿಚಾರಣೆ ಬಗ್ಗೆ ಕೇಳಿದ ಪ್ರಶ್ನೆಗೆ, ದೇಶದ ಕಾನೂನು ಎಲ್ಲರಿಗೂ ಒಂದೇ. ನ್ಯಾಯಾಲಯ ವಿಚಾರಣೆಗೆ ಕರೆದಾಗ ಹಾಜರಾಗಬೇಕು. ಅಪರಾಧ ಸಾಬೀತಾದರೆ ಶಿಕ್ಷೆಯಾಗುತ್ತದೆ. ಆದರೆ ಕಾಂಗ್ರೆಸ್ ನಾಯಕರು ನೆಲದ ಕಾನೂನುಗಳಿಗೆ ವಿರುದ್ಧವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಈ ರೀತಿ ಅಡ್ಡಮಾರ್ಗ ಹಿಡಿದಿರುವ ಕಾರಣದಿಂದಲೇ ದೇಶದಿಂದಲೇ ಮಾಯವಾಗುತ್ತಿದೆ ಎಂದು ಟೀಕಿಸಿದರು.
ಪಿಎಫ್ಐ, ಸಿಎಫ್ಐ ಹಾಗೂ ಎಸ್ಡಿಪಿಐನಂತಹ ಮತಾಂಧ ಶಕ್ತಿಗಳನ್ನು ಮಟ್ಟ ಹಾಕಲು ಸರಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಹೇಳಿದ ಸಚಿವರು, ಈ ಸಂಘಟನೆಗಳನ್ನು ನಿಷೇಧಿಸಲು ಕೇಂದ್ರಕ್ಕೆ ವರದಿ ನೀಡಿದ್ದೀರಾ ಎಂಬ ಪ್ರಶ್ನೆಗೆ, ಅಂತಹ ವರದಿಯನ್ನೇನೂ ನಾವು ಕೊಟ್ಟಿಲ್ಲ. ಅವರ ಅತಿರೇಕದ ನಡೆಗಳನ್ನು ಆಧರಿಸಿ ನಿಷೇಧ ಮಾಡಬೇಕೆಂಬ ಒತ್ತಾಯ ಇದೆ. ಆ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಹೇಳಿದರು.
UP Bulldozer Action situation has not come in Karnataka says Home Minister Araga Jnanendra in Udupi.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm