ಬ್ರೇಕಿಂಗ್ ನ್ಯೂಸ್
14-06-22 09:58 pm Udupi Correspondent ಕರಾವಳಿ
ಉಡುಪಿ, ಜೂನ್ 14: ಉತ್ತರ ಪ್ರದೇಶದ ಮಾದರಿಯಲ್ಲಿ ಬುಲ್ಡೋಜರ್ ಪ್ರಯೋಗಿಸುವ ಸ್ಥಿತಿ ರಾಜ್ಯಕ್ಕೆ ಬಂದಿಲ್ಲ. ಅಂತಹ ಪರಿಸ್ಥಿತಿ ರಾಜ್ಯದಲ್ಲಿ ಇಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಮಂಗಳವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಸಂವಿಧಾನ, ಕಾನೂನು ಪಾಲನೆಯಲ್ಲಿ ಕೊರತೆಯಾಗಿಲ್ಲ. ಎಲ್ಲವೂ ಸರಾಗವಾಗಿ ನಡೆಯುತ್ತಿದೆ. ಬುಲ್ಡೋಜರ್ ಅಸ್ತ್ರ ಪ್ರಯೋಗಿಸುವ ಅಗತ್ಯ ಬಂದಿಲ್ಲ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಇಡಿ ವಿಚಾರಣೆ ಬಗ್ಗೆ ಕೇಳಿದ ಪ್ರಶ್ನೆಗೆ, ದೇಶದ ಕಾನೂನು ಎಲ್ಲರಿಗೂ ಒಂದೇ. ನ್ಯಾಯಾಲಯ ವಿಚಾರಣೆಗೆ ಕರೆದಾಗ ಹಾಜರಾಗಬೇಕು. ಅಪರಾಧ ಸಾಬೀತಾದರೆ ಶಿಕ್ಷೆಯಾಗುತ್ತದೆ. ಆದರೆ ಕಾಂಗ್ರೆಸ್ ನಾಯಕರು ನೆಲದ ಕಾನೂನುಗಳಿಗೆ ವಿರುದ್ಧವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕಾಂಗ್ರೆಸ್ ಈ ರೀತಿ ಅಡ್ಡಮಾರ್ಗ ಹಿಡಿದಿರುವ ಕಾರಣದಿಂದಲೇ ದೇಶದಿಂದಲೇ ಮಾಯವಾಗುತ್ತಿದೆ ಎಂದು ಟೀಕಿಸಿದರು.
ಪಿಎಫ್ಐ, ಸಿಎಫ್ಐ ಹಾಗೂ ಎಸ್ಡಿಪಿಐನಂತಹ ಮತಾಂಧ ಶಕ್ತಿಗಳನ್ನು ಮಟ್ಟ ಹಾಕಲು ಸರಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಹೇಳಿದ ಸಚಿವರು, ಈ ಸಂಘಟನೆಗಳನ್ನು ನಿಷೇಧಿಸಲು ಕೇಂದ್ರಕ್ಕೆ ವರದಿ ನೀಡಿದ್ದೀರಾ ಎಂಬ ಪ್ರಶ್ನೆಗೆ, ಅಂತಹ ವರದಿಯನ್ನೇನೂ ನಾವು ಕೊಟ್ಟಿಲ್ಲ. ಅವರ ಅತಿರೇಕದ ನಡೆಗಳನ್ನು ಆಧರಿಸಿ ನಿಷೇಧ ಮಾಡಬೇಕೆಂಬ ಒತ್ತಾಯ ಇದೆ. ಆ ಬಗ್ಗೆ ಪರಿಶೀಲನೆ ಮಾಡಲಾಗುವುದು ಎಂದು ಹೇಳಿದರು.
UP Bulldozer Action situation has not come in Karnataka says Home Minister Araga Jnanendra in Udupi.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm