ಬ್ರೇಕಿಂಗ್ ನ್ಯೂಸ್
15-06-22 09:56 pm Mangalore Correspondent ಕರಾವಳಿ
ಮಂಗಳೂರು, ಜೂ.15 : ಅಮೆರಿಕಾದಲ್ಲಿ ಪ್ರತಿಷ್ಠಿತ ಕಂಪೆನಿಯೊಂದರಲ್ಲಿ ಕೆಲಸಕ್ಕಿದ್ದು ಲಕ್ಷಾಂತರ ವೇತನ ಪಡೆಯುತ್ತಿದ್ದ ಯುವಕನೊಬ್ಬ ಅವೆಲ್ಲವನ್ನೂ ತ್ಯಜಿಸಿ ಊರಿಗೆ ಬಂದು ಭಾರತೀಯ ಸೇನೆಯಲ್ಲಿ ಉದ್ಯೋಗಕ್ಕೆ ಸೇರಿದ ವಿಲಕ್ಷಣ ಪ್ರಸಂಗ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಸಾತ್ವಿಕ್ ಕುಳಮರ್ವ ಎಂಬ ಯುವಕನ ದಿಟ್ಟ ನಡೆ ಬೆರಗು ಮೂಡಿಸುವಂಥದ್ದು. ಎಲೆಕ್ಟ್ರಿಕ್ ಎಂಜಿನಿಯರಿಂಗ್ ನಲ್ಲಿ ಎಂಎಸ್ ಪದವಿ ಪಡೆದು, ಅಮೆರಿಕದಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದರೂ, ತಾನು ಶಿಕ್ಷಣಕ್ಕಾಗಿ ಮಾಡಿದ ಬ್ಯಾಂಕ್ ಸಾಲ ತೀರುತ್ತಲೇ ಹಿಂತಿರುಗಿ ಬಂದಿದ್ದಾರೆ.

ಅಮೆರಿಕದ ಉದ್ಯೋಗ ಬಿಟ್ಟು ಬಂದ ಸಾತ್ವಿಕ್, ಭಾರತೀಯ ಸೇನಾಪಡೆಗೆ ಅರ್ಜಿ ಸಲ್ಲಿಸಿದ್ದರು. ಆನಂತರ ತರಬೇತಿ ಪಡೆದು ಟೆಲಿಕಮ್ಯುನಿಕೇಶನ್ ವಿಭಾಗದಲ್ಲಿ ಲೆಪ್ಟಿನೆಂಟ್ ಆಗಿ ಆಯ್ಕೆ ಆಗಿದ್ದಾರೆ. ನಿವೃತ್ತ ಪ್ರಾಂಶುಪಾಲ ಪ್ರೊ.ಗಣಪತಿ ಭಟ್ ಕುಳಮರ್ವ ಮತ್ತು ಪಿಯು ಕಾಲೇಜು ಉಪನ್ಯಾಸಕಿ ಪಿ.ವಸಂತಿ ದಂಪತಿ ಪುತ್ರ ಸಾತ್ವಿಕ್, ಜಮ್ಮುವಿನ ಸಾತ್ವಾರಿಯಲ್ಲಿ 26 ಐಡಿಎಸ್ಆರ್ (ಇನ್ಫೆಂಟ್ರಿ ಡಿವಿಶನ್ ಸಿಗ್ನಲ್ಸ್ ರೆಜಿಮೆಂಟ್) ನಲ್ಲಿ ಲೆಫ್ಟಿನೆಂಟ್ ಹುದ್ದೆಗೆ ನಿಯೋಜನೆಗೊಂಡಿದ್ದಾರೆ.
ಜೂನ್ 10 ರಂದು ಡೆಹ್ರಾಡೂನ್ನಲ್ಲಿ ನಡೆದ ಇಂಡಿಯನ್ ಮಿಲಿಟರಿ ಅಕಾಡೆಮಿಯ ಪಾಸಿಂಗ್ ಔಟ್ ಡೇ ಪರೇಡ್ ನಲ್ಲಿ ಪಾಲ್ಗೊಂಡ 288 ಮಂದಿ ಯುವಕರಲ್ಲಿ ಸಾತ್ವಿಕ್ ಒಬ್ಬರು. ಬೆಳ್ತಂಗಡಿಯ ಸಂತ ತೆರೆಸಾ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಉಜಿರೆ ಎಸ್ಡಿಎಂ ಕಾಲೇಜಿನಲ್ಲಿ ಪಿಯುಸಿ, ಆನಂತರ ಬೆಂಗಳೂರಿನಲ್ಲಿ ಟೆಲಿಕಮ್ಯುನಿಕೇಶನ್ ನಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಎಂಎಸ್ ಪದವಿಯನ್ನು ಅಮೆರಿಕದ ಅರಿಝೋನಾ ಸ್ಟೇಟ್ ಯುನಿವರ್ಸಿಟಿಯಲ್ಲಿ ಮುಗಿಸಿ, ಅಲ್ಲಿಯೇ ಉದ್ಯೋಗದಲ್ಲಿದ್ದರು.
Twenty Six year old Sathwik from Belthangady, is one among the 288 gentleman cadets ready to defend the country, after rigorous military training at the Indian Military Academy, Dehradun. As he completed his training, a passing out parade was held on June 11 at Dehradun. After completing two weeks of orientation training at Jabalpur, he will join the telecommunication wing of a regiment in Jammu, as a lieutenant.A family member said that all cadets have been given a break of three weeks, before reporting for their new postings.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm