ಬ್ರೇಕಿಂಗ್ ನ್ಯೂಸ್
17-06-22 03:38 pm Mangalore Correspondent ಕರಾವಳಿ
ಮಂಗಳೂರು, ಜೂನ್ 17: ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ಇಡಿ ಅಧಿಕಾರಿಗಳು ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿ, ಆದಾಯ ತೆರಿಗೆ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಫಳ್ನೀರಿನ ಮಥಾಯಸ್ ಪಾರ್ಕ್ ಬಳಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುತ್ತಾ ಅತ್ತಾವರದ ಆದಾಯ ತೆರಿಗೆ ಕಚೇರಿ ಬಳಿಗೆ ತೆರಳಿದರು. ಆದರೆ, ನಡುವೆ ಪೊಲೀಸರು ಅಡ್ಡ ಹಾಕಿದ್ದು, ಬ್ಯಾರಿಕೇಡ್ ಇಟ್ಟು ಕಾರ್ಯಕರ್ತರನ್ನು ತಡೆದಿದ್ದಾರೆ. ನೂರಾರು ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಪೊಲೀಸರ ತಡೆಬೇಲಿಯ ಮೇಲೇರಿ ಘೋಷಣೆ ಕೂಗಿದ್ದಾರೆ.



ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕರಾದ ಜೆಆರ್ ಲೋಬೊ, ಐವಾನ್ ಡಿಸೋಜ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಿಥುನ್ ರೈ ಸೇರಿದಂತೆ ಹಲವಾರು ನಾಯಕರು ಇದ್ದರು. ರಸ್ತೆ ತಡೆಯಾಗಿ ಟ್ರಾಫಿಕ್ ಜಾಮ್ ಆಗಿದ್ದರಿಂದ ಪೊಲೀಸರು ಕೆಲಕಾಲ ಪ್ರತಿಭಟನೆಗೆ ಅವಕಾಶ ಕೊಟ್ಟು ಬಳಿಕ ಬಂಧನಕ್ಕೆ ಮುಂದಾದರು. ಒಂದು ಕಡೆಯಿಂದ ಘೋಷಣೆ ಕೂಗುತ್ತಾ ರಸ್ತೆಯಲ್ಲಿ ಕುಳಿತ ಪ್ರತಿಭಟನಾಕಾರರನ್ನು ಎತ್ತಿ ಪೊಲೀಸ್ ಬಸ್ಸಿಗೆ ಒಯ್ದರು. ರಮಾನಾಥ ರೈ ಸೇರಿದಂತೆ ಬಹುತೇಕ ಎಲ್ಲ ನಾಯಕರು, ಕಾರ್ಯಕರ್ತರನ್ನು ಬಸ್ಸಿನಲ್ಲಿ ತುಂಬಿಸಿ ಪಾಂಡೇಶ್ವರ ಠಾಣೆಗೆ ಒಯ್ದು ಬಿಟ್ಟಿದ್ದಾರೆ.
Dakshina Kannada district Congress committee staged a protest against the BJP-led union government over the Enforcement Directorate (ED) summoning Congress leader Rahul Gandhi in the National Herald case.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm