ಬ್ರೇಕಿಂಗ್ ನ್ಯೂಸ್
17-06-22 03:38 pm Mangalore Correspondent ಕರಾವಳಿ
ಮಂಗಳೂರು, ಜೂನ್ 17: ನ್ಯಾಶನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ಇಡಿ ಅಧಿಕಾರಿಗಳು ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿ, ಆದಾಯ ತೆರಿಗೆ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಫಳ್ನೀರಿನ ಮಥಾಯಸ್ ಪಾರ್ಕ್ ಬಳಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗುತ್ತಾ ಅತ್ತಾವರದ ಆದಾಯ ತೆರಿಗೆ ಕಚೇರಿ ಬಳಿಗೆ ತೆರಳಿದರು. ಆದರೆ, ನಡುವೆ ಪೊಲೀಸರು ಅಡ್ಡ ಹಾಕಿದ್ದು, ಬ್ಯಾರಿಕೇಡ್ ಇಟ್ಟು ಕಾರ್ಯಕರ್ತರನ್ನು ತಡೆದಿದ್ದಾರೆ. ನೂರಾರು ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಪೊಲೀಸರ ತಡೆಬೇಲಿಯ ಮೇಲೇರಿ ಘೋಷಣೆ ಕೂಗಿದ್ದಾರೆ.



ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕರಾದ ಜೆಆರ್ ಲೋಬೊ, ಐವಾನ್ ಡಿಸೋಜ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಿಥುನ್ ರೈ ಸೇರಿದಂತೆ ಹಲವಾರು ನಾಯಕರು ಇದ್ದರು. ರಸ್ತೆ ತಡೆಯಾಗಿ ಟ್ರಾಫಿಕ್ ಜಾಮ್ ಆಗಿದ್ದರಿಂದ ಪೊಲೀಸರು ಕೆಲಕಾಲ ಪ್ರತಿಭಟನೆಗೆ ಅವಕಾಶ ಕೊಟ್ಟು ಬಳಿಕ ಬಂಧನಕ್ಕೆ ಮುಂದಾದರು. ಒಂದು ಕಡೆಯಿಂದ ಘೋಷಣೆ ಕೂಗುತ್ತಾ ರಸ್ತೆಯಲ್ಲಿ ಕುಳಿತ ಪ್ರತಿಭಟನಾಕಾರರನ್ನು ಎತ್ತಿ ಪೊಲೀಸ್ ಬಸ್ಸಿಗೆ ಒಯ್ದರು. ರಮಾನಾಥ ರೈ ಸೇರಿದಂತೆ ಬಹುತೇಕ ಎಲ್ಲ ನಾಯಕರು, ಕಾರ್ಯಕರ್ತರನ್ನು ಬಸ್ಸಿನಲ್ಲಿ ತುಂಬಿಸಿ ಪಾಂಡೇಶ್ವರ ಠಾಣೆಗೆ ಒಯ್ದು ಬಿಟ್ಟಿದ್ದಾರೆ.
Dakshina Kannada district Congress committee staged a protest against the BJP-led union government over the Enforcement Directorate (ED) summoning Congress leader Rahul Gandhi in the National Herald case.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm