ಬ್ರೇಕಿಂಗ್ ನ್ಯೂಸ್
18-06-22 03:21 pm Mangalore Correspondent ಕರಾವಳಿ
ಮಂಗಳೂರು, ಜೂನ್ 18 : ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ. ಕಾಮರ್ಸ್ ಮತ್ತು ಸೈನ್ಸ್ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐವರು ಟಾಪರ್ ಆಗಿದ್ದು ಜಿಲ್ಲೆಗೆ ಹೆಸರು ತಂದಿದ್ದಾರೆ.
ಕಾಮರ್ಸ್ ವಿಭಾಗದಲ್ಲಿ ಮೂಡುಬಿದ್ರೆ ಆಳ್ವಾಸ್ ಕಾಲೇಜಿನ ಸಮರ್ಥ್ ಜೋಶಿ, ಮಂಗಳೂರು ಅಲೋಶಿಯಸ್ ಕಾಲೇಜಿನ ಅನಿಶಾ ಮಲ್ಯ, ಕೆನರಾ ಪಿಯು ಕಾಲೇಜಿನ ಅಚಲ್ ಪ್ರವೀಣ್ ಉಳ್ಳಾಲ್ 600ರಲ್ಲಿ 595 ಅಂಕ ಪಡೆದು ವಿಶೇಷ ಸಾಧನೆ ಮಾಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಅಲೋಶಿಯಸ್ ಕಾಲೇಜಿನ ಇಲ್ಹಾಮ್ ರಾಫಿಕ್, ಆಳ್ವಾಸ್ ಕಾಲೇಜಿನ ಶ್ರೀಕೃಷ್ಣ ಪೆಜತ್ತಾಯ 597 ಅಂಕ ಪಡೆದು ಗಮನ ಸೆಳೆದಿದ್ದಾರೆ.
ಅಲೋಶಿಯಸ್ ಕಾಲೇಜಿನಲ್ಲಿ ಅನಿಶಾ ಮಲ್ಯ ಮತ್ತು ಇಲ್ಹಾಮ್ ರಾಫಿಕ್ ಹೆತ್ತವರು ಬಂದು ಮಕ್ಕಳೊಂದಿಗೆ ಸಿಹಿ ತಿನ್ನಿಸಿ ಸಂಭ್ರಮ ಹಂಚಿಕೊಂಡರು. ನಿರಂತರ ಅಧ್ಯಯನದಿಂದ ಈ ಸಾಧನೆ ಸಾಧ್ಯವಾಗಿದೆ. ಆದರೆ ಗರಿಷ್ಠ ಅಂಕ ಪಡೆಯುತ್ತೇನೆಂದು ನಿರೀಕ್ಷೆ ಮಾಡಿರಲಿಲ್ಲ. ಸಂತೋಷವಾಗಿದೆ. ಮುಂದೆ ಇದೇ ಕಾಲೇಜಿನಲ್ಲಿ ಅಧ್ಯಯನ ಮುಂದುವರಿಸುತ್ತೇನೆ. ಹೆತ್ತವರು ಮತ್ತು ಕಾಲೇಜಿನ ಉಪನ್ಯಾಸಕರ ಪ್ರೋತ್ಸಾಹದಿಂದಾಗಿ ಸಾಧನೆ ಮಾಡುವಂತಾಗಿದೆ. ಉನ್ನತ ಅಧ್ಯಯನ ಕೈಗೊಳ್ಳಬೇಕೆಂಬ ಬಯಕೆ ಇದೆ. ಇಂಥದ್ದೇ ಆಗಬೇಕು ಅಂತ ಈಗಲೇ ನಿರ್ಣಯ ಮಾಡಿಲ್ಲ ಎಂದು ಅನಿಶಾ ಮಲ್ಯ ಅನಿಸಿಕೆ ವ್ಯಕ್ತಪಡಿಸಿದ್ದಾರೆ.
ಇಲ್ಹಾಮ್ ರಾಫಿಕ್, ಯೇನಪೋಯ ಮೆಡಿಕಲ್ ಕಾಲೇಜಿನಲ್ಲಿ ಸೈಕಾಲಜಿ ಅಧ್ಯಯನ ಮಾಡುವ ಗುರಿ ಇಟ್ಟುಕೊಂಡಿದ್ದಾರೆ. ಸೈಕಾಲಜಿ ನನ್ನ ಇಷ್ಟದ ಸಬ್ಜೆಕ್ಟ್. ಅದಕ್ಕಾಗಿಯೇ ಸೈನ್ಸ್ ಕಲಿತಿದ್ದೇನೆ. ಮುಂದೆ ಅದೇ ವಿಷಯದಲ್ಲಿ ಬಿಎಸ್ಸಿ ಮಾಡಿ ಎಂಎಸ್ ಮಾಡುತ್ತೇನೆ ಎಂದಿದ್ದಾರೆ.
The much-awaited second PU results were announced on Saturday June 18. In total, 61.88% students have cleared the examination. Out of the total 5,99,974 students who wrote the examination, 4,02,697 have passed. As usual girls have upper hand than the boys. Students of science stream are the ones who have maximum percentage of passing the examination. Ilham of St Aloysius PU College secured 597 while Anisha Mallya scored 595. Expert PU College’s Vijaylakshmi U Ullegaddi scored 595, Neha Shabadi scored 592 and Varsha C M secured 591.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm