ಬ್ರೇಕಿಂಗ್ ನ್ಯೂಸ್
20-06-22 03:07 pm Mangalore Correspondent ಕರಾವಳಿ
ಪುತ್ತೂರು, ಜೂನ್ 20: ರಾಮ ದೇವರ ನಿಂದೆಗೈದ ಆರೋಪ ಹೊತ್ತಿರುವ ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿ ಶೈಲಜಾ ಅಮರನಾಥ ಗೌಡ ಅವರು ತನ್ನ ಮನೆ ಮೇಲೆ ದಾಳಿಗೈದ ಆರೋಪಿಗಳ ವಿರುದ್ಧ ಮತ್ತು ತನ್ನ ಬಗ್ಗೆ ಪ್ರಚೋದನಕಾರಿ ಸುದ್ದಿ ಮಾಡಿದ್ದ ವಿಕ್ರಮ ಯೂಟ್ಯೂಬ್ ಚಾನೆಲ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ತನ್ನ ಹೆಸರು ಮತ್ತು ಮೊಬೈಲ್ ನಂಬರನ್ನು ಉಲ್ಲೇಖಿಸಿ, ಎಡಿಟೆಡ್ ಆಡಿಯೋವನ್ನು ತೋರಿಸಿ ವಿಕ್ರಮ ಯೂಟ್ಯೂಬ್ ಚಾನೆಲಿನವರು ಸುದ್ದಿ ಮಾಡಿದ್ದಾರೆ. ಅದರಿಂದಾಗಿ ತನಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಪುತ್ತೂರಿನ ಬಪ್ಪಳಿಗೆಯ ನನ್ನ ಮನೆಗೆ ಬೈಕಿನಲ್ಲಿ ಬಂದಿದ್ದ ಮೂವರು ಯುವಕರು ದಾಳಿ ಮಾಡಿದ್ದಾರೆ. ನನ್ನ ಬಗ್ಗೆ ತೇಜೋವಧೆ ಮಾಡಿದ ಯೂಟ್ಯೂಬ್ ಚಾನೆಲ್ ಮತ್ತು ದಾಳಿ ಮಾಡಿದ ಯುವಕರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ಕೋರಿ ದೂರು ನೀಡಿದ್ದಾರೆ.
ಅಲ್ಲದೆ, ನನ್ನ ಬಗ್ಗೆ ಪ್ರಚೋದನಕಾರಿ ಸುದ್ದಿ ಮಾಡಿರುವ ವಿಕ್ರಮ ಚಾನೆಲಿನ ನಿರೂಪಕಿ ಎಂ.ಎಸ್.ಮುಮ್ತಾಸ್ ವಿರುದ್ಧವೂ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ. ಮನಗೆ ದಾಳಿ ನಡೆಸಿದ ಮೂರು ಮಂದಿ ಅಪರಿಚಿತ ಯುವಕರು ಮತ್ತು ಯೂಟ್ಯೂಬ್ ಚಾನೆಲ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿಯೂ ಆಗಿರುವ ಪುತ್ತೂರಿನಲ್ಲಿ ವಕೀಲೆಯಾಗಿರುವ ಶೈಲಜಾ ಅಮರನಾಥ್, ಇತ್ತೀಚೆಗೆ ಕ್ಲಬ್ ಹೌಸ್ ಚರ್ಚೆಯಲ್ಲಿ ಪಾಲ್ಗೊಂಡು ರಾಮ, ಸೀತೆ, ಹನುಮಂತನ ಬಗ್ಗೆ ಅವಹೇಳನಕಾರಿ ಮಾತನಾಡಿದ್ದರು.
Accusation of insulting Hindu Gods, Shailaja Amaranath files complaint against Vikrama Channel at Puttur police station. The accusation on Shailaja Amarnath, secretary of IT cell of Congress, of insulting Hindu Gods and subsequent attack on her house by Hindu right wing activists has taken a new turn. Shailaja filed a complaint in city police station saying that she is receiving life threat calls as the audio and video about Lord Ram was edited by a YouTube channel Vikram with her photo and cell number. The complaint is filed against the YouTube channel and its anchor M S Mumtas.
30-09-25 07:31 pm
Bangalore Correspondent
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
ಹೈದ್ರಾಬಾದ್ ನಲ್ಲಿ ಕಾಂತಾರ ಪ್ರಚಾರ ; ರಿಷಬ್ ಕನ್ನಡದ...
29-09-25 07:59 pm
30-09-25 04:08 pm
HK News Desk
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
ಪರಿಶಿಷ್ಟರ ಮತಾಂತರ ಜಾಲ ; 'ಪವಾಡ ಚಿಕಿತ್ಸೆ' ಆಮಿಷ ಒ...
29-09-25 10:52 pm
ಏಷ್ಯಾ ಕಪ್ ಫೈನಲ್ ಗೆದ್ದರೂ ಕಪ್ ಸ್ವೀಕರಿಸದೆ ಪಾಕಿಗೆ...
29-09-25 03:54 pm
ಕಾಲ್ತುಳಿತ ಘಟನೆ ಆಕಸ್ಮಿಕ ಅಲ್ಲ, ಪಿತೂರಿ ! ಕಲ್ಲು ತ...
28-09-25 10:02 pm
30-09-25 10:57 pm
Mangalore Correspondent
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
ಧರ್ಮಸ್ಥಳ ಪ್ರಕರಣ, ಕೋರ್ಟಿಗೆ ಚಿನ್ನಯ್ಯ ಹೊಸ ಹೇಳಿಕೆ...
29-09-25 11:02 pm
Mithun Rai, Pilinalikes 10th Anniversary, Man...
29-09-25 07:15 pm
ಮಂಗಳೂರು ದಸರಾ-2025 ರಾಜ್ಯ ಮಟ್ಟದ ಮ್ಯಾರಥಾನ್ ; ಪುರ...
28-09-25 08:12 pm
29-09-25 01:24 pm
Mangalore Correspondent
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm
Robbery in Mangalore: ಒಂದೂವರೆ ಕೋಟಿ ಮೌಲ್ಯದ ಚಿನ...
28-09-25 12:25 pm