ಬ್ರೇಕಿಂಗ್ ನ್ಯೂಸ್
20-06-22 03:07 pm Mangalore Correspondent ಕರಾವಳಿ
ಪುತ್ತೂರು, ಜೂನ್ 20: ರಾಮ ದೇವರ ನಿಂದೆಗೈದ ಆರೋಪ ಹೊತ್ತಿರುವ ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿ ಶೈಲಜಾ ಅಮರನಾಥ ಗೌಡ ಅವರು ತನ್ನ ಮನೆ ಮೇಲೆ ದಾಳಿಗೈದ ಆರೋಪಿಗಳ ವಿರುದ್ಧ ಮತ್ತು ತನ್ನ ಬಗ್ಗೆ ಪ್ರಚೋದನಕಾರಿ ಸುದ್ದಿ ಮಾಡಿದ್ದ ವಿಕ್ರಮ ಯೂಟ್ಯೂಬ್ ಚಾನೆಲ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ತನ್ನ ಹೆಸರು ಮತ್ತು ಮೊಬೈಲ್ ನಂಬರನ್ನು ಉಲ್ಲೇಖಿಸಿ, ಎಡಿಟೆಡ್ ಆಡಿಯೋವನ್ನು ತೋರಿಸಿ ವಿಕ್ರಮ ಯೂಟ್ಯೂಬ್ ಚಾನೆಲಿನವರು ಸುದ್ದಿ ಮಾಡಿದ್ದಾರೆ. ಅದರಿಂದಾಗಿ ತನಗೆ ಜೀವ ಬೆದರಿಕೆ ಕರೆಗಳು ಬರುತ್ತಿವೆ. ಪುತ್ತೂರಿನ ಬಪ್ಪಳಿಗೆಯ ನನ್ನ ಮನೆಗೆ ಬೈಕಿನಲ್ಲಿ ಬಂದಿದ್ದ ಮೂವರು ಯುವಕರು ದಾಳಿ ಮಾಡಿದ್ದಾರೆ. ನನ್ನ ಬಗ್ಗೆ ತೇಜೋವಧೆ ಮಾಡಿದ ಯೂಟ್ಯೂಬ್ ಚಾನೆಲ್ ಮತ್ತು ದಾಳಿ ಮಾಡಿದ ಯುವಕರ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಬೇಕೆಂದು ಕೋರಿ ದೂರು ನೀಡಿದ್ದಾರೆ.
ಅಲ್ಲದೆ, ನನ್ನ ಬಗ್ಗೆ ಪ್ರಚೋದನಕಾರಿ ಸುದ್ದಿ ಮಾಡಿರುವ ವಿಕ್ರಮ ಚಾನೆಲಿನ ನಿರೂಪಕಿ ಎಂ.ಎಸ್.ಮುಮ್ತಾಸ್ ವಿರುದ್ಧವೂ ಕ್ರಮ ಕೈಗೊಳ್ಳಬೇಕೆಂದು ದೂರು ನೀಡಿದ್ದಾರೆ. ಮನಗೆ ದಾಳಿ ನಡೆಸಿದ ಮೂರು ಮಂದಿ ಅಪರಿಚಿತ ಯುವಕರು ಮತ್ತು ಯೂಟ್ಯೂಬ್ ಚಾನೆಲ್ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರತ್ಯೇಕ ಎಫ್ಐಆರ್ ದಾಖಲಾಗಿದೆ. ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿಯೂ ಆಗಿರುವ ಪುತ್ತೂರಿನಲ್ಲಿ ವಕೀಲೆಯಾಗಿರುವ ಶೈಲಜಾ ಅಮರನಾಥ್, ಇತ್ತೀಚೆಗೆ ಕ್ಲಬ್ ಹೌಸ್ ಚರ್ಚೆಯಲ್ಲಿ ಪಾಲ್ಗೊಂಡು ರಾಮ, ಸೀತೆ, ಹನುಮಂತನ ಬಗ್ಗೆ ಅವಹೇಳನಕಾರಿ ಮಾತನಾಡಿದ್ದರು.
Accusation of insulting Hindu Gods, Shailaja Amaranath files complaint against Vikrama Channel at Puttur police station. The accusation on Shailaja Amarnath, secretary of IT cell of Congress, of insulting Hindu Gods and subsequent attack on her house by Hindu right wing activists has taken a new turn. Shailaja filed a complaint in city police station saying that she is receiving life threat calls as the audio and video about Lord Ram was edited by a YouTube channel Vikram with her photo and cell number. The complaint is filed against the YouTube channel and its anchor M S Mumtas.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm