ಬ್ರೇಕಿಂಗ್ ನ್ಯೂಸ್
21-06-22 05:11 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 21: ಮುಸ್ಲಿಂ ಹುಡುಗನೊಬ್ಬ ತನ್ನ ಹೆಸರನ್ನು ವಿಜಯ್ ಎಂದು ಬದಲಿಸಿಕೊಂಡು ಹಿಂದುವೆಂದು ನಂಬಿಸಿ, ಹಿಂದು ಹುಡುಗಿಯೊಬ್ಬಳನ್ನು ಪ್ರೀತಿಸುವ ನೆಪದಲ್ಲಿ ಬಾಡಿಗೆ ಮನೆಯಲ್ಲಿ ಇಟ್ಟುಕೊಂಡಿದ್ದನ್ನು ತಿಳಿದು ಸ್ಥಳೀಯರು ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಹುಡುಗ ಮತ್ತು ಹುಡುಗಿಯನ್ನು ಠಾಣೆಗೆ ಕರೆಸಿ ವಿಚಾರಿಸಿದಾಗ, ಅವರಿಬ್ಬರು ಮದುವೆಯಾಗದೆ ಜೊತೆಗಿರುವುದು ತಿಳಿದುಬಂದಿದೆ.
ಹುಡುಗಿ ತೀರ್ಥಹಳ್ಳಿ ಮೂಲದವಳಾಗಿದ್ದು ಈ ಹಿಂದೆ ಉಡುಪಿಯ ಪೆಟ್ರೋಲ್ ಪಂಪ್ ನಲ್ಲಿ ಕೆಲಸಕ್ಕಿದ್ದಳು. ಅದೇ ಪೆಟ್ರೋಲ್ ಪಂಪ್ ನಲ್ಲಿ ಮಂಗಳೂರಿನ ಆಕಾಶಭವನ ನಿವಾಸಿ ಹುಸೇನ್ ಸಾಹೇಬ ಎಂಬಾತನೂ ಕೆಲಸಕ್ಕಿದ್ದು ಅಲ್ಲಿ ಹುಡುಗ ಮತ್ತು ಹುಡುಗಿ ನಡುವೆ ಲವ್ ಆಗಿತ್ತು ಎನ್ನಲಾಗಿದೆ. ತನ್ನ ಹೆಸರನ್ನು ವಿಜಯ್ ಎಂದು ಹೇಳಿಕೊಂಡು ಹಿಂದುವೆಂದು ಬಿಂಬಿಸಿಕೊಂಡಿದ್ದ ಹುಸೇನ್, ವಾರದ ಹಿಂದೆ ಆಕೆಯನ್ನು ಜೊತೆಗೆ ಕರೆತಂದು ವಿಟ್ಲ ಕಸಬಾ ಗ್ರಾಮದ ಪಲಿಕೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಆಬಳಿಕ ಹುಸೇನ್, ವಿಟ್ಲ ಪೆಟ್ರೋಲ್ ಪಂಪ್ ಬಳಿ ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ.
ವಾರ ಕಳೆಯುತ್ತಲೇ ಹುಡುಗ- ಹುಡುಗಿಯ ಬಗ್ಗೆ ಸಂಶಯಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಜೂನ್ 20ರಂದು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ ವೇಳೆ, ಇವರು ವಯಸ್ಕರಾಗಿದ್ದರೂ ಮದುವೆ ಆಗಿರುವುದಕ್ಕೆ ಯಾವುದೇ ದಾಖಲೆ ಇರಲಿಲ್ಲ. ಪೊಲೀಸರು ಹುಡುಗ- ಹುಡುಗಿಗೆ ಬುದ್ಧಿ ಮಾತು ಹೇಳಿ, ಹುಡುಗಿ ಹೆತ್ತವರಿಗೆ ಮಾಹಿತಿ ನೀಡಿ ಆಕೆಯನ್ನು ಮಂಗಳೂರಿನ ಕೌನ್ಸಿಲಿಂಗ್ ಸೆಂಟರಿಗೆ ಹಾಕಿದ್ದಾರೆ. ಹುಡುಗನನ್ನು ಪೊಲೀಸರು ವಿಚಾರಿಸಿ ಬಿಟ್ಟು ಕಳುಹಿಸಿದ್ದಾರೆ.
Mangalore Muslim boy changes name to Vijay to live in a rented house with Hindu girl in Bantwal without marriage. Hussain is said to be working as a cleaner in the truck. A week ago he brought the girl to the house and neighbours who were suspicious about their behavior complained it to Vitla police. Police took them to the couselling center and later they were left to go to their homes. No case has been registered.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm