ಬ್ರೇಕಿಂಗ್ ನ್ಯೂಸ್
21-06-22 07:23 pm Mangalore Correspondent ಕರಾವಳಿ
ಉಳ್ಳಾಲ, ಜೂ.21 : ಕೊಣಾಜೆ ಠಾಣೆ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿ ಕ್ರಾಸ್ ಬಳಿ ಹತ್ತಿ ದಾಸ್ತಾನು ಮಳಿಗೆ ಹಾಗೂ ತಯಾರಿಕಾ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು ಫ್ಯಾಕ್ಟರಿ ಭಾಗಶಃ ಸುಟ್ಟು ಹೋದ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.
ನೌಮಾನ್ ಎಂಬವರ ಮಾಲೀಕತ್ವದ ಕೋಡಿ ಎಂಟರ್ ಪ್ರೈಸಸ್ ಹತ್ತಿ ದಾಸ್ತಾನು ಹಾಗೂ ತಯಾರಿಕಾ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು ಹತ್ತಿಯ ರಾಶಿಯಾಗಿದ್ದರಿಂದ ತಕ್ಷಣವೇ ಬೆಂಕಿ ಪಸರಿಸಿದೆ. ಮಂಗಳವಾರ ವಿಪರೀತ ಮಳೆ ಸುರಿಯುತ್ತಿದ್ದು ಇದರ ನಡುವೆಯೇ ಹತ್ತಿ ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದರೂ ಮಂಗಳೂರು ನಗರದ ಪಾಂಡೇಶ್ವರದಿಂದ ವಾಹನ ಬರಬೇಕಾಗಿದ್ದರಿಂದ ಸಕಾಲಕ್ಕೆ ಸ್ಥಳಕ್ಕೆ ತಲುಪದೆ ಎಲ್ಲ ಸುಟ್ಟು ಹೋಗಿದೆ. ಸುಮಾರು ನಲ್ವತ್ತು ನಿಮಿಷದ ಬಳಿಕ ಅಗ್ನಿಶಾಮಕದಳದ ವಾಹನ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ ಅದಾಗಲೇ ಹತ್ತಿ ದಾಸ್ತಾನಿದ್ದ ಕಟ್ಟಡವು ಸುಟ್ಟು ಹೋಗಿದೆ.





ಘಟನೆ ವೇಳೆ ಫ್ಯಾಕ್ಟರಿಯಲ್ಲಿದ್ದ ಸಿಬ್ಬಂದಿ ಹೊರಗಡೆ ಓಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಮಾರು 8 ಲಕ್ಷ ರೂಪಾಯಿಯಷ್ಟು ನಷ್ಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
Naringana cotton factory cathes fire in Konaje Mangalore. The fire has caused utter loss. The fire brigade rushed to the spot to put off the fire.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm