ಬ್ರೇಕಿಂಗ್ ನ್ಯೂಸ್
21-06-22 07:23 pm Mangalore Correspondent ಕರಾವಳಿ
ಉಳ್ಳಾಲ, ಜೂ.21 : ಕೊಣಾಜೆ ಠಾಣೆ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿ ಕ್ರಾಸ್ ಬಳಿ ಹತ್ತಿ ದಾಸ್ತಾನು ಮಳಿಗೆ ಹಾಗೂ ತಯಾರಿಕಾ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು ಫ್ಯಾಕ್ಟರಿ ಭಾಗಶಃ ಸುಟ್ಟು ಹೋದ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.
ನೌಮಾನ್ ಎಂಬವರ ಮಾಲೀಕತ್ವದ ಕೋಡಿ ಎಂಟರ್ ಪ್ರೈಸಸ್ ಹತ್ತಿ ದಾಸ್ತಾನು ಹಾಗೂ ತಯಾರಿಕಾ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು ಹತ್ತಿಯ ರಾಶಿಯಾಗಿದ್ದರಿಂದ ತಕ್ಷಣವೇ ಬೆಂಕಿ ಪಸರಿಸಿದೆ. ಮಂಗಳವಾರ ವಿಪರೀತ ಮಳೆ ಸುರಿಯುತ್ತಿದ್ದು ಇದರ ನಡುವೆಯೇ ಹತ್ತಿ ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದರೂ ಮಂಗಳೂರು ನಗರದ ಪಾಂಡೇಶ್ವರದಿಂದ ವಾಹನ ಬರಬೇಕಾಗಿದ್ದರಿಂದ ಸಕಾಲಕ್ಕೆ ಸ್ಥಳಕ್ಕೆ ತಲುಪದೆ ಎಲ್ಲ ಸುಟ್ಟು ಹೋಗಿದೆ. ಸುಮಾರು ನಲ್ವತ್ತು ನಿಮಿಷದ ಬಳಿಕ ಅಗ್ನಿಶಾಮಕದಳದ ವಾಹನ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ ಅದಾಗಲೇ ಹತ್ತಿ ದಾಸ್ತಾನಿದ್ದ ಕಟ್ಟಡವು ಸುಟ್ಟು ಹೋಗಿದೆ.





ಘಟನೆ ವೇಳೆ ಫ್ಯಾಕ್ಟರಿಯಲ್ಲಿದ್ದ ಸಿಬ್ಬಂದಿ ಹೊರಗಡೆ ಓಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಮಾರು 8 ಲಕ್ಷ ರೂಪಾಯಿಯಷ್ಟು ನಷ್ಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
Naringana cotton factory cathes fire in Konaje Mangalore. The fire has caused utter loss. The fire brigade rushed to the spot to put off the fire.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm