ಬ್ರೇಕಿಂಗ್ ನ್ಯೂಸ್
21-06-22 07:23 pm Mangalore Correspondent ಕರಾವಳಿ
ಉಳ್ಳಾಲ, ಜೂ.21 : ಕೊಣಾಜೆ ಠಾಣೆ ವ್ಯಾಪ್ತಿಯ ನರಿಂಗಾನ ಗ್ರಾಮದ ತೌಡುಗೋಳಿ ಕ್ರಾಸ್ ಬಳಿ ಹತ್ತಿ ದಾಸ್ತಾನು ಮಳಿಗೆ ಹಾಗೂ ತಯಾರಿಕಾ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು ಫ್ಯಾಕ್ಟರಿ ಭಾಗಶಃ ಸುಟ್ಟು ಹೋದ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.
ನೌಮಾನ್ ಎಂಬವರ ಮಾಲೀಕತ್ವದ ಕೋಡಿ ಎಂಟರ್ ಪ್ರೈಸಸ್ ಹತ್ತಿ ದಾಸ್ತಾನು ಹಾಗೂ ತಯಾರಿಕಾ ಕೇಂದ್ರಕ್ಕೆ ಆಕಸ್ಮಿಕ ಬೆಂಕಿ ತಗುಲಿದ್ದು ಹತ್ತಿಯ ರಾಶಿಯಾಗಿದ್ದರಿಂದ ತಕ್ಷಣವೇ ಬೆಂಕಿ ಪಸರಿಸಿದೆ. ಮಂಗಳವಾರ ವಿಪರೀತ ಮಳೆ ಸುರಿಯುತ್ತಿದ್ದು ಇದರ ನಡುವೆಯೇ ಹತ್ತಿ ಫ್ಯಾಕ್ಟರಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಅಗ್ನಿಶಾಮಕ ದಳಕ್ಕೆ ಕರೆ ಮಾಡಿದ್ದರೂ ಮಂಗಳೂರು ನಗರದ ಪಾಂಡೇಶ್ವರದಿಂದ ವಾಹನ ಬರಬೇಕಾಗಿದ್ದರಿಂದ ಸಕಾಲಕ್ಕೆ ಸ್ಥಳಕ್ಕೆ ತಲುಪದೆ ಎಲ್ಲ ಸುಟ್ಟು ಹೋಗಿದೆ. ಸುಮಾರು ನಲ್ವತ್ತು ನಿಮಿಷದ ಬಳಿಕ ಅಗ್ನಿಶಾಮಕದಳದ ವಾಹನ ಆಗಮಿಸಿ ಬೆಂಕಿ ನಂದಿಸುವ ಪ್ರಯತ್ನ ನಡೆಸಿದರೂ ಅದಾಗಲೇ ಹತ್ತಿ ದಾಸ್ತಾನಿದ್ದ ಕಟ್ಟಡವು ಸುಟ್ಟು ಹೋಗಿದೆ.





ಘಟನೆ ವೇಳೆ ಫ್ಯಾಕ್ಟರಿಯಲ್ಲಿದ್ದ ಸಿಬ್ಬಂದಿ ಹೊರಗಡೆ ಓಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಮಾರು 8 ಲಕ್ಷ ರೂಪಾಯಿಯಷ್ಟು ನಷ್ಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
Naringana cotton factory cathes fire in Konaje Mangalore. The fire has caused utter loss. The fire brigade rushed to the spot to put off the fire.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
17-11-25 10:58 pm
HK News Desk
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am