ಬ್ರೇಕಿಂಗ್ ನ್ಯೂಸ್
21-06-22 08:20 pm Mangalore Correspondent ಕರಾವಳಿ
ಮಂಗಳೂರು, ಜೂನ್ 21: ಚೀನಾದಿಂದ ಸಿರಿಯಾಕ್ಕೆ ತೆರಳುತ್ತಿದ್ದ ಹಡಗು ಅರಬ್ಬೀ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದು, ಅದರಲ್ಲಿದ್ದ 15 ಮಂದಿ ಸಿಬಂದಿಯನ್ನು ಭಾರತೀಯ ಕೋಸ್ಟ್ ಗಾರ್ಡ್ ಪಡೆ ರಕ್ಷಣೆ ಮಾಡಿದೆ.
ಮಂಗಳೂರಿನಿಂದ 5.6 ನಾಟಿಕಲ್ ದೂರದಲ್ಲಿ ಸಮುದ್ರ ಮಧ್ಯೆ ಹಡಗು ಅಪಾಯಕ್ಕೀಡಾಗಿದೆ. ಹಡಗಿಗೆ ಅಡಿಭಾಗದಲ್ಲಿ ತೂತು ಬಿದ್ದು ನೀರು ಒಳಹೊಕ್ಕಿದೆ ಎನ್ನಲಾಗುತ್ತಿದ್ದು, ಕೂಡಲೇ ರೇಡಿಯೋ ಸಂದೇಶ ಮೂಲಕ ಅದರಲ್ಲಿದ್ದ ಸಿಬಂದಿ ರಕ್ಷಣೆಗೆ ಮೊರೆ ಇಟ್ಟಿದ್ದಾರೆ. ಇದರಿಂದ ಸಮುದ್ರದಲ್ಲಿ ಗಸ್ತಿನಲ್ಲಿದ್ದ ಕೋಸ್ಟ್ ಗಾರ್ಡ್ ಪಡೆ ಅಲ್ಲಿಗೆ ಧಾವಿಸಿದ್ದು, ಅದರಲ್ಲಿದ್ದ ಸಿಬಂದಿಯನ್ನು ರಕ್ಷಣೆ ಮಾಡಿದೆ.
ಚೀನಾದಿಂದ ಎಂಟು ಸಾವಿರ ಟನ್ ಕಲ್ಲಿದ್ದಲು ಅದಿರನ್ನು ಹೊತ್ತುಕೊಂಡು ಹಡಗು ಸಿರಿಯಾಕ್ಕೆ ತೆರಳುತ್ತಿದೆ ಎನ್ನಲಾಗುತ್ತಿದೆ. ಹಡಗನ್ನು ಎಳೆದು ದಡಕ್ಕೆ ತರುವ ಪ್ರಯತ್ನ ನಡೆದಿದೆ. ಆದರೆ, ಕರಾವಳಿಯಲ್ಲಿ ಮಳೆ, ಗಾಳಿ ಇರುವುದರಿಂದ ಎಳೆದು ತರುವ ಪ್ರಯತ್ನ ಸಾಧ್ಯವಾಗಿಲ್ಲ. ಸಿರಿಯಾ ದೇಶದ ಎಂವಿ ಪ್ರಿನ್ಸೆಸ್ ಮೈರಲ್ ಎನ್ನುವ ಹೆಸರಿನ ಹಡಗು ಅಪಘಾತಕ್ಕೀಡಾಗಿದೆ. ಹಡಗಿನಲ್ಲಿದ್ದ ಸಿಬಂದಿಯನ್ನು ಮಂಗಳೂರಿಗೆ ಕರೆತರಲಾಗಿದೆ.
15 from Syrian rescued from MV Princess Miral by Mangalore Coast Gaurd. In a prompt and swift SAR Mission, ICG has saved precious lives of 15 Syrian nationality mariners from a foreign flag ship MV Princess Miral which ran aground off New Mangalore on 21 Jun 22. The SAR mission was coordinated by ICGS Vikram and ICGS Amartya by braving the rough weather condition. The crew of the grounded vessel has abandoned the ship due to breech in hull and ingress of water in holds. The vessel was bound for Lebanon from Malaysia.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm