ಬ್ರೇಕಿಂಗ್ ನ್ಯೂಸ್
21-06-22 08:20 pm Mangalore Correspondent ಕರಾವಳಿ
ಮಂಗಳೂರು, ಜೂನ್ 21: ಚೀನಾದಿಂದ ಸಿರಿಯಾಕ್ಕೆ ತೆರಳುತ್ತಿದ್ದ ಹಡಗು ಅರಬ್ಬೀ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದು, ಅದರಲ್ಲಿದ್ದ 15 ಮಂದಿ ಸಿಬಂದಿಯನ್ನು ಭಾರತೀಯ ಕೋಸ್ಟ್ ಗಾರ್ಡ್ ಪಡೆ ರಕ್ಷಣೆ ಮಾಡಿದೆ.
ಮಂಗಳೂರಿನಿಂದ 5.6 ನಾಟಿಕಲ್ ದೂರದಲ್ಲಿ ಸಮುದ್ರ ಮಧ್ಯೆ ಹಡಗು ಅಪಾಯಕ್ಕೀಡಾಗಿದೆ. ಹಡಗಿಗೆ ಅಡಿಭಾಗದಲ್ಲಿ ತೂತು ಬಿದ್ದು ನೀರು ಒಳಹೊಕ್ಕಿದೆ ಎನ್ನಲಾಗುತ್ತಿದ್ದು, ಕೂಡಲೇ ರೇಡಿಯೋ ಸಂದೇಶ ಮೂಲಕ ಅದರಲ್ಲಿದ್ದ ಸಿಬಂದಿ ರಕ್ಷಣೆಗೆ ಮೊರೆ ಇಟ್ಟಿದ್ದಾರೆ. ಇದರಿಂದ ಸಮುದ್ರದಲ್ಲಿ ಗಸ್ತಿನಲ್ಲಿದ್ದ ಕೋಸ್ಟ್ ಗಾರ್ಡ್ ಪಡೆ ಅಲ್ಲಿಗೆ ಧಾವಿಸಿದ್ದು, ಅದರಲ್ಲಿದ್ದ ಸಿಬಂದಿಯನ್ನು ರಕ್ಷಣೆ ಮಾಡಿದೆ.




ಚೀನಾದಿಂದ ಎಂಟು ಸಾವಿರ ಟನ್ ಕಲ್ಲಿದ್ದಲು ಅದಿರನ್ನು ಹೊತ್ತುಕೊಂಡು ಹಡಗು ಸಿರಿಯಾಕ್ಕೆ ತೆರಳುತ್ತಿದೆ ಎನ್ನಲಾಗುತ್ತಿದೆ. ಹಡಗನ್ನು ಎಳೆದು ದಡಕ್ಕೆ ತರುವ ಪ್ರಯತ್ನ ನಡೆದಿದೆ. ಆದರೆ, ಕರಾವಳಿಯಲ್ಲಿ ಮಳೆ, ಗಾಳಿ ಇರುವುದರಿಂದ ಎಳೆದು ತರುವ ಪ್ರಯತ್ನ ಸಾಧ್ಯವಾಗಿಲ್ಲ. ಸಿರಿಯಾ ದೇಶದ ಎಂವಿ ಪ್ರಿನ್ಸೆಸ್ ಮೈರಲ್ ಎನ್ನುವ ಹೆಸರಿನ ಹಡಗು ಅಪಘಾತಕ್ಕೀಡಾಗಿದೆ. ಹಡಗಿನಲ್ಲಿದ್ದ ಸಿಬಂದಿಯನ್ನು ಮಂಗಳೂರಿಗೆ ಕರೆತರಲಾಗಿದೆ.
15 from Syrian rescued from MV Princess Miral by Mangalore Coast Gaurd. In a prompt and swift SAR Mission, ICG has saved precious lives of 15 Syrian nationality mariners from a foreign flag ship MV Princess Miral which ran aground off New Mangalore on 21 Jun 22. The SAR mission was coordinated by ICGS Vikram and ICGS Amartya by braving the rough weather condition. The crew of the grounded vessel has abandoned the ship due to breech in hull and ingress of water in holds. The vessel was bound for Lebanon from Malaysia.
17-11-25 07:25 pm
Bangalore Correspondent
ಖರ್ಗೆ ಕೋಟೆಯಲ್ಲಿ ಆರೆಸ್ಸೆಸ್ ಸಂಚಲನ ; ಒಂದೂವರೆ ಕಿಮ...
16-11-25 09:15 pm
ಸಚಿವ ಪ್ರಿಯಾಂಕ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಕೊ...
13-11-25 08:33 pm
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
17-11-25 10:58 pm
HK News Desk
Delhi Blast Probe Widens: ದೆಹಲಿ ಸ್ಫೋಟ ; ಹರ್ಯಾ...
17-11-25 07:33 pm
ಉಮ್ರಾ ಯಾತ್ರೆ ತೆರಳಿದ್ದ ಹೈದ್ರಾಬಾದ್ ಮೂಲದ 45 ಯಾತ್...
17-11-25 06:13 pm
ರಾಜ್ಯದಲ್ಲಿ ಸಂಪುಟ ಸರ್ಜರಿಗೆ ಗ್ರೀನ್ ಸಿಗ್ನಲ್ ; ಸಿ...
15-11-25 11:12 pm
ದೆಹಲಿ ಕಾರು ಸ್ಫೋಟ ಪ್ರಕರಣ ; ಪಶ್ಚಿಮ ಬಂಗಾಳದಲ್ಲಿ ಮ...
15-11-25 07:09 pm
18-11-25 10:18 pm
Mangaluru Staff
UT Khader, Ullal, Mangalore Dc, Ashwini: ತನ್ನ...
18-11-25 07:03 pm
Mangalore case, Police, Inspector Balakrishna...
18-11-25 11:27 am
ಸೌಜನ್ಯಾ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ...
17-11-25 06:16 pm
ದೇರಳಕಟ್ಟೆ ಕಾಲೇಜಿನ ಕೇರಳ ವಿದ್ಯಾರ್ಥಿ ನಾಪತ್ತೆ ; ಗ...
16-11-25 10:48 pm
18-11-25 09:09 pm
Mangaluru Staff
ರಾಜ್ಯದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ವಂಚನೆ ; ಸ...
18-11-25 11:18 am
ದುಬಾರಿ ಪಾರ್ಸೆಲ್ ಇದೆ, ಕಸ್ಟಮ್ಸ್ ಸುಂಕ ಕಟ್ಟಲು ಹೇಳ...
17-11-25 12:54 pm
ಬೆಳಗಾವಿಯಲ್ಲಿ ಕುಳಿತು ಅಮೆರಿಕನ್ನರಿಗೆ ಗಾಳ ; ಆನ್ಲೈ...
14-11-25 05:32 pm
Ullal News, Animal Attack, Crime, Kumpala: ಕಣ...
14-11-25 11:16 am