ಬ್ರೇಕಿಂಗ್ ನ್ಯೂಸ್
23-06-22 08:57 pm Mangalore Correspondent ಕರಾವಳಿ
ಮಂಗಳೂರು, ಜೂನ್ 23: ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳಲು ಹೋಗಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಕೊಂದ ಘಟನೆ ಮಂಗಳೂರು ತಾಲೂಕಿನ ಕಿನ್ನಿಗೋಳಿಯಲ್ಲಿ ನಡೆದಿದೆ. ಪತ್ನಿ, ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು ಘಟನೆಯಲ್ಲಿ ಮೂವರು ಮಕ್ಕಳು ದುರಂತ ಸಾವು ಕಂಡಿದ್ದಾರೆ.
ಮಂಗಳೂರು ತಾಲೂಕಿನ ಕಿನ್ನಿಗೋಳಿ ಬಳಿಯ ಪದ್ಮನೂರು ಎಂಬಲ್ಲಿ ಘಟನೆ ನಡೆದಿದ್ದು ಮೃತ ಮಕ್ಕಳನ್ನು ರಶ್ಮಿತಾ (14), ಉದಯ್ (11), ದಕ್ಷಿತ್ (04) ಎಂದು ಗುರುತಿಸಲಾಗಿದೆ. ವಿಜೇಶ್ ಶೆಟ್ಟಿಗಾರ್ ಎಂಬಾತ ಹೀನಾಯ ಕೃತ್ಯ ನಡೆಸಿದ್ದು ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.





ಆರ್ಥಿಕ ಸಂಕಷ್ಟದಿಂದ ಧೃತಿಗೆಟ್ಟಿದ್ದ ವಿಜೇಶ್ ಶೆಟ್ಟಿಗಾರ್, ಪತ್ನಿ ಲಕ್ಷ್ಮಿ ಮತ್ತು ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ. ಆದರೆ ಅಷ್ಟರಲ್ಲಿ ಸ್ಥಳೀಯರು ಗಮನಿಸಿದ್ದು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ. ಅದಾಗಲೇ ಬಾವಿಗೆ ಬಿದ್ದಿದ್ದ ಮೂವರು ಮಕ್ಕಳು ನೀರಿನಲ್ಲಿ ಮುಳುಗಿ ದುರಂತ ಸಾವು ಕಂಡಿದ್ದಾರೆ. ಮುಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ.
Man kills three children by pushing them into the well at Kinnigoli due to financial crises in Mangalore. He also pushed to wife to well and tried to kill himself but neighbours who saw it came to their rescue. But the three children breathed their last. A case has been registered at Mulki police station.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm