ಬ್ರೇಕಿಂಗ್ ನ್ಯೂಸ್
24-06-22 01:25 pm Mangalore Correspondent ಕರಾವಳಿ
ಮಂಗಳೂರು, ಜೂನ್ 24 : ನಗರದ ನಾಗುರಿಯಲ್ಲಿ ಇಲೆಕ್ಟ್ರಿಕ್ ಸ್ಕೂಟರ್ ಗಳ ಶೋರೂಂ ಒಂದಕ್ಕೆ ಬೆಂಕಿ ಬಿದ್ದು ಸ್ಕೂಟರ್ ಗಳು ಬೆಂಕಿಗಾಹುತಿಯಾಗಿವೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ನಾಗುರಿಯ ಓಕಿನಾವ ಕಂಪೆನಿಯ ಸ್ಕೂಟರ್ ಶೋ ರೂಂನಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು ಶೋ ರೂಂನಲ್ಲಿದ್ದ 10ಕ್ಕೂ ಹೆಚ್ಚು ಸ್ಕೂಟರ್ ಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ.








ಗುರುವಾರ ರಾತ್ರಿ ಸ್ಕೂಟರ್ ಗಳ ಬ್ಯಾಟರಿಯನ್ನು ಶೋರೂಮ್ ಸಿಬ್ಬಂದಿ ಚಾರ್ಜ್ ಮಾಡಲು ಇಟ್ಟಿದ್ದರು. ಅದರಲ್ಲಿ ಕಿಡಿ ಉಂಟಾಗಿ ಇಡೀ ಶೋರೂಮ್ ಹೊತ್ತಿ ಉರಿದಿದೆ ಎನ್ನಲಾಗುತ್ತಿದೆ. ಇತ್ತೀಚೆಗೆ ಇಲೆಕ್ಟ್ರಿಕ್ ಸ್ಕೂಟರ್ ಮಾರಾಟ ಹೆಚ್ಚುತ್ತಿದ್ದು ಅದರ ನಡುವೆ ಬೆಂಕಿ ಹೊತ್ತಿಕೊಳ್ಳುವ ಪ್ರಕರಣಗಳೂ ಹೆಚ್ಚಿವೆ. ಈಗ ಇಡೀ ಶೋರೂಮನ್ನೇ ಇಲೆಕ್ಟ್ರಿಕ್ ಸ್ಕೂಟರ್ ಆಹುತಿ ಪಡೆದಿದೆ. ಬೆಳಗ್ಗೆ ಶೋರೂಮ್ ಸಿಬಂದಿ ಕೆಲಸಕ್ಕೆ ಬರುವಾಗಲೇ ಹೊಗೆ ಬರುತ್ತಿದ್ದು ಆನಂತರ ಒಮ್ಮಿಂದೊಮ್ಮೆಲೇ ಹೊತ್ತಿ ಉರಿದಿದೆ.
An electric scooter showroom was gutted at Naguri in the city as it caught fire after an electrical short circuit within the premises on Friday June 24.The shop, Okinawa Scooters, was completely burnt in the mishap and loss is estimated to be huge. Smoke was bellowing from the building in which the shop is located.Fire service personnel rushed to the spot and doused the raging fire.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm