ಬ್ರೇಕಿಂಗ್ ನ್ಯೂಸ್
24-06-22 01:25 pm Mangalore Correspondent ಕರಾವಳಿ
ಮಂಗಳೂರು, ಜೂನ್ 24 : ನಗರದ ನಾಗುರಿಯಲ್ಲಿ ಇಲೆಕ್ಟ್ರಿಕ್ ಸ್ಕೂಟರ್ ಗಳ ಶೋರೂಂ ಒಂದಕ್ಕೆ ಬೆಂಕಿ ಬಿದ್ದು ಸ್ಕೂಟರ್ ಗಳು ಬೆಂಕಿಗಾಹುತಿಯಾಗಿವೆ.
ಕಂಕನಾಡಿ ನಗರ ಠಾಣೆ ವ್ಯಾಪ್ತಿಯ ನಾಗುರಿಯ ಓಕಿನಾವ ಕಂಪೆನಿಯ ಸ್ಕೂಟರ್ ಶೋ ರೂಂನಲ್ಲಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು ಶೋ ರೂಂನಲ್ಲಿದ್ದ 10ಕ್ಕೂ ಹೆಚ್ಚು ಸ್ಕೂಟರ್ ಗಳು ಸುಟ್ಟು ಹೋಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸಿದ್ದಾರೆ.








ಗುರುವಾರ ರಾತ್ರಿ ಸ್ಕೂಟರ್ ಗಳ ಬ್ಯಾಟರಿಯನ್ನು ಶೋರೂಮ್ ಸಿಬ್ಬಂದಿ ಚಾರ್ಜ್ ಮಾಡಲು ಇಟ್ಟಿದ್ದರು. ಅದರಲ್ಲಿ ಕಿಡಿ ಉಂಟಾಗಿ ಇಡೀ ಶೋರೂಮ್ ಹೊತ್ತಿ ಉರಿದಿದೆ ಎನ್ನಲಾಗುತ್ತಿದೆ. ಇತ್ತೀಚೆಗೆ ಇಲೆಕ್ಟ್ರಿಕ್ ಸ್ಕೂಟರ್ ಮಾರಾಟ ಹೆಚ್ಚುತ್ತಿದ್ದು ಅದರ ನಡುವೆ ಬೆಂಕಿ ಹೊತ್ತಿಕೊಳ್ಳುವ ಪ್ರಕರಣಗಳೂ ಹೆಚ್ಚಿವೆ. ಈಗ ಇಡೀ ಶೋರೂಮನ್ನೇ ಇಲೆಕ್ಟ್ರಿಕ್ ಸ್ಕೂಟರ್ ಆಹುತಿ ಪಡೆದಿದೆ. ಬೆಳಗ್ಗೆ ಶೋರೂಮ್ ಸಿಬಂದಿ ಕೆಲಸಕ್ಕೆ ಬರುವಾಗಲೇ ಹೊಗೆ ಬರುತ್ತಿದ್ದು ಆನಂತರ ಒಮ್ಮಿಂದೊಮ್ಮೆಲೇ ಹೊತ್ತಿ ಉರಿದಿದೆ.
An electric scooter showroom was gutted at Naguri in the city as it caught fire after an electrical short circuit within the premises on Friday June 24.The shop, Okinawa Scooters, was completely burnt in the mishap and loss is estimated to be huge. Smoke was bellowing from the building in which the shop is located.Fire service personnel rushed to the spot and doused the raging fire.
05-09-26 04:53 pm
HK News Staffer
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
06-09-26 08:09 pm
Mangalore Correspondent
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
ಬೆಂಗಳೂರು-ಮಂಗಳೂರು ವಂದೇ ಭಾರತ್ಗೆ ಮತ್ತೊಂದು ಟೆಸ್ಟ...
05-09-26 11:59 am
06-09-26 10:28 pm
HK News Staffer
ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಆರೋಪ ; ಹೈಕೋರ್ಟಿಗೆ...
06-09-26 06:11 pm
ತಾನು ಐಎಎಸ್ ಅಧಿಕಾರಿ, ಪ್ರವಾಸೋದ್ಯಮ ಇಲಾಖೆಯ ಹೊಟೇಲ...
05-09-26 08:58 pm
ಶಿವಮೊಗ್ಗ ; ಕಾರಿನಲ್ಲಿ ಜಿಂಕೆ ಮಾಂಸ ಮಾರಾಟ ಯತ್ನ ;...
05-09-26 04:55 pm
ಬಡ್ಡಿ ಕಟ್ಟದಿದ್ದಕ್ಕೆ ಮಹಿಳೆಯನ್ನು ಅಪಹರಿಸಿ ಹಲ್ಲೆ...
05-09-26 03:08 pm