ಬ್ರೇಕಿಂಗ್ ನ್ಯೂಸ್
24-06-22 03:26 pm Mangalore Correspondent ಕರಾವಳಿ
ಉಳ್ಳಾಲ, ಜೂ.24 : ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡ ಬೆನ್ನಲ್ಲೇ ಕಡಲಿನ ಅಬ್ಬರವೂ ಹೆಚ್ಚತೊಡಗಿದೆ. ಸೋಮೇಶ್ವರ, ಉಚ್ಚಿಲದ ಬಟ್ಟಂಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಕಳೆದ ಬಾರಿ ಕಡಲಬ್ಬರಕ್ಕೆ ಸಿಲುಕಿ ಭಾಗಶಃ ಉಳಿದುಕೊಂಡಿದ್ದ ರಸ್ತೆ ಈ ಬಾರಿ ಪೂರ್ತಿಯಾಗಿ ಸಮುದ್ರ ಪಾಲಾಗಿದೆ.
ಬ್ರೇಕ್ ವಾಟರ್, ತಡೆಗೋಡೆ ಏನೇ ಕಾಮಗಾರಿ ಮಾಡಿದ್ರೂ ಸೋಮೇಶ್ವರ, ಉಚ್ಚಿಲದ ಪ್ರದೇಶದಲ್ಲಿ ಕಳೆದ ಐದು ವರುಷಗಳಿಂದಲೂ ಕಡಲ್ಕೊರೆತ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ಭಾಗದಲ್ಲಿ ಅವೈಜ್ಞಾನಿಕ ಬ್ರೇಕ್ ವಾಟರ್ ಕಾಮಗಾರಿ ಮಾಡಿದ್ದರೂ, ಅದು ಯಾವುದೇ ಪರಿಣಾಮ ಬೀರಿಲ್ಲ. ಕೆಲವು ದಿನಗಳ ಹಿಂದಷ್ಟೇ ಬಂದರು ಸಚಿವ ಎಸ್.ಅಂಗಾರ ಅವರು ಈ ಪ್ರದೇಶಕ್ಕೆ ಭೇಟಿ ನೀಡಿ ಕಾಸರಗೋಡಿನ ನೆಲ್ಲಿಕುನ್ನು ಮಾದರಿಯ ಸೀ ಬ್ರೇಕ್ ವಾಟರ್ ಕಾಮಗಾರಿಯನ್ನ ಇಲ್ಲಿಯೂ ನಡೆಸುವ ಬಗ್ಗೆ ಅಧ್ಯಯನ ಮತ್ತು ಸ್ಥಳ ಪರಿಶೀಲನೆ ನಡೆಸಿದ್ದರು.
ಸರಕಾರದ ಕಡೆಯಿಂದ ಆದಷ್ಟು ಬೇಗ ತಡೆಗೋಡೆ ಕಾಮಗಾರಿಗೆ ಹಣ ಬಿಡುಗಡೆ ಮಾಡುವುದಾಗಿ ಸಚಿವರು ತಿಳಿಸಿದ್ದರು. ಆದರೆ ಸಚಿವರು ಬಂದು ಹೋಗಿ ಎರಡು ವಾರ ಆಗುತ್ತಲೇ ಕಡಲು ಅಬ್ಬರಿಸಲು ಶುರು ಮಾಡಿದ್ದು ತೀರದಲ್ಲುರುವ ರಸ್ತೆ, ಮರಗಳನ್ನು ಆಹುತಿ ತೆಗೆದುಕೊಳ್ಳುತ್ತಿದೆ. ವ್ಯರ್ಥ ಯೋಜನೆಗಳಿಗೆ ಹಣ ಪೋಲು ಮಾಡುವ ಬದಲು ಆದಷ್ಟು ಶೀಘ್ರ ಶಾಶ್ವತ ಕಡಲ್ಕೊರೆತ ತಡೆ ಕಾಮಗಾರಿ ನಡೆಸುವಂತೆ ಸ್ಥಳೀಯ ಮೀನುಗಾರ ಮುಖಂಡ ಸುಖೇಶ್ ಉಚ್ಚಿಲ್ ಆಗ್ರಹಿಸಿದ್ದಾರೆ.
The verdant Batpady beach, on the southern tip of Karnataka bordering Kerala, and its connecting fisheries road from Someshwara have almost been washed away, with hundreds of crores of rupees spent on the beach rejuvenation project going down the drain.
30-09-25 07:31 pm
Bangalore Correspondent
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
Mahesh Shetty: ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆ...
30-09-25 03:58 pm
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದ ಪ್ರಬ...
30-09-25 01:08 pm
ಹೈದ್ರಾಬಾದ್ ನಲ್ಲಿ ಕಾಂತಾರ ಪ್ರಚಾರ ; ರಿಷಬ್ ಕನ್ನಡದ...
29-09-25 07:59 pm
30-09-25 04:08 pm
HK News Desk
ಪಾಕಿಸ್ತಾನದ ಕ್ವೆಟ್ಟಾದಲ್ಲಿ ಭಾರೀ ಸ್ಫೋಟ ; ಕಾರಿನಲ್...
30-09-25 04:03 pm
ಪರಿಶಿಷ್ಟರ ಮತಾಂತರ ಜಾಲ ; 'ಪವಾಡ ಚಿಕಿತ್ಸೆ' ಆಮಿಷ ಒ...
29-09-25 10:52 pm
ಏಷ್ಯಾ ಕಪ್ ಫೈನಲ್ ಗೆದ್ದರೂ ಕಪ್ ಸ್ವೀಕರಿಸದೆ ಪಾಕಿಗೆ...
29-09-25 03:54 pm
ಕಾಲ್ತುಳಿತ ಘಟನೆ ಆಕಸ್ಮಿಕ ಅಲ್ಲ, ಪಿತೂರಿ ! ಕಲ್ಲು ತ...
28-09-25 10:02 pm
30-09-25 10:57 pm
Mangalore Correspondent
Ullal Municipal Commissioner: ಉಳ್ಳಾಲ ನಗರಸಭೆಯಲ...
30-09-25 06:48 pm
ಧರ್ಮಸ್ಥಳ ಪ್ರಕರಣ, ಕೋರ್ಟಿಗೆ ಚಿನ್ನಯ್ಯ ಹೊಸ ಹೇಳಿಕೆ...
29-09-25 11:02 pm
Mithun Rai, Pilinalikes 10th Anniversary, Man...
29-09-25 07:15 pm
ಮಂಗಳೂರು ದಸರಾ-2025 ರಾಜ್ಯ ಮಟ್ಟದ ಮ್ಯಾರಥಾನ್ ; ಪುರ...
28-09-25 08:12 pm
29-09-25 01:24 pm
Mangalore Correspondent
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm
Robbery in Mangalore: ಒಂದೂವರೆ ಕೋಟಿ ಮೌಲ್ಯದ ಚಿನ...
28-09-25 12:25 pm