ಬ್ರೇಕಿಂಗ್ ನ್ಯೂಸ್
24-06-22 03:26 pm Mangalore Correspondent ಕರಾವಳಿ
ಉಳ್ಳಾಲ, ಜೂ.24 : ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡ ಬೆನ್ನಲ್ಲೇ ಕಡಲಿನ ಅಬ್ಬರವೂ ಹೆಚ್ಚತೊಡಗಿದೆ. ಸೋಮೇಶ್ವರ, ಉಚ್ಚಿಲದ ಬಟ್ಟಂಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಕಳೆದ ಬಾರಿ ಕಡಲಬ್ಬರಕ್ಕೆ ಸಿಲುಕಿ ಭಾಗಶಃ ಉಳಿದುಕೊಂಡಿದ್ದ ರಸ್ತೆ ಈ ಬಾರಿ ಪೂರ್ತಿಯಾಗಿ ಸಮುದ್ರ ಪಾಲಾಗಿದೆ.
ಬ್ರೇಕ್ ವಾಟರ್, ತಡೆಗೋಡೆ ಏನೇ ಕಾಮಗಾರಿ ಮಾಡಿದ್ರೂ ಸೋಮೇಶ್ವರ, ಉಚ್ಚಿಲದ ಪ್ರದೇಶದಲ್ಲಿ ಕಳೆದ ಐದು ವರುಷಗಳಿಂದಲೂ ಕಡಲ್ಕೊರೆತ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ಭಾಗದಲ್ಲಿ ಅವೈಜ್ಞಾನಿಕ ಬ್ರೇಕ್ ವಾಟರ್ ಕಾಮಗಾರಿ ಮಾಡಿದ್ದರೂ, ಅದು ಯಾವುದೇ ಪರಿಣಾಮ ಬೀರಿಲ್ಲ. ಕೆಲವು ದಿನಗಳ ಹಿಂದಷ್ಟೇ ಬಂದರು ಸಚಿವ ಎಸ್.ಅಂಗಾರ ಅವರು ಈ ಪ್ರದೇಶಕ್ಕೆ ಭೇಟಿ ನೀಡಿ ಕಾಸರಗೋಡಿನ ನೆಲ್ಲಿಕುನ್ನು ಮಾದರಿಯ ಸೀ ಬ್ರೇಕ್ ವಾಟರ್ ಕಾಮಗಾರಿಯನ್ನ ಇಲ್ಲಿಯೂ ನಡೆಸುವ ಬಗ್ಗೆ ಅಧ್ಯಯನ ಮತ್ತು ಸ್ಥಳ ಪರಿಶೀಲನೆ ನಡೆಸಿದ್ದರು.
ಸರಕಾರದ ಕಡೆಯಿಂದ ಆದಷ್ಟು ಬೇಗ ತಡೆಗೋಡೆ ಕಾಮಗಾರಿಗೆ ಹಣ ಬಿಡುಗಡೆ ಮಾಡುವುದಾಗಿ ಸಚಿವರು ತಿಳಿಸಿದ್ದರು. ಆದರೆ ಸಚಿವರು ಬಂದು ಹೋಗಿ ಎರಡು ವಾರ ಆಗುತ್ತಲೇ ಕಡಲು ಅಬ್ಬರಿಸಲು ಶುರು ಮಾಡಿದ್ದು ತೀರದಲ್ಲುರುವ ರಸ್ತೆ, ಮರಗಳನ್ನು ಆಹುತಿ ತೆಗೆದುಕೊಳ್ಳುತ್ತಿದೆ. ವ್ಯರ್ಥ ಯೋಜನೆಗಳಿಗೆ ಹಣ ಪೋಲು ಮಾಡುವ ಬದಲು ಆದಷ್ಟು ಶೀಘ್ರ ಶಾಶ್ವತ ಕಡಲ್ಕೊರೆತ ತಡೆ ಕಾಮಗಾರಿ ನಡೆಸುವಂತೆ ಸ್ಥಳೀಯ ಮೀನುಗಾರ ಮುಖಂಡ ಸುಖೇಶ್ ಉಚ್ಚಿಲ್ ಆಗ್ರಹಿಸಿದ್ದಾರೆ.
The verdant Batpady beach, on the southern tip of Karnataka bordering Kerala, and its connecting fisheries road from Someshwara have almost been washed away, with hundreds of crores of rupees spent on the beach rejuvenation project going down the drain.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm