ಬ್ರೇಕಿಂಗ್ ನ್ಯೂಸ್
24-06-22 03:26 pm Mangalore Correspondent ಕರಾವಳಿ
ಉಳ್ಳಾಲ, ಜೂ.24 : ಕರಾವಳಿಯಲ್ಲಿ ಮುಂಗಾರು ಚುರುಕುಗೊಂಡ ಬೆನ್ನಲ್ಲೇ ಕಡಲಿನ ಅಬ್ಬರವೂ ಹೆಚ್ಚತೊಡಗಿದೆ. ಸೋಮೇಶ್ವರ, ಉಚ್ಚಿಲದ ಬಟ್ಟಂಪಾಡಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು ಕಳೆದ ಬಾರಿ ಕಡಲಬ್ಬರಕ್ಕೆ ಸಿಲುಕಿ ಭಾಗಶಃ ಉಳಿದುಕೊಂಡಿದ್ದ ರಸ್ತೆ ಈ ಬಾರಿ ಪೂರ್ತಿಯಾಗಿ ಸಮುದ್ರ ಪಾಲಾಗಿದೆ.
ಬ್ರೇಕ್ ವಾಟರ್, ತಡೆಗೋಡೆ ಏನೇ ಕಾಮಗಾರಿ ಮಾಡಿದ್ರೂ ಸೋಮೇಶ್ವರ, ಉಚ್ಚಿಲದ ಪ್ರದೇಶದಲ್ಲಿ ಕಳೆದ ಐದು ವರುಷಗಳಿಂದಲೂ ಕಡಲ್ಕೊರೆತ ಸಮಸ್ಯೆ ಹೆಚ್ಚುತ್ತಲೇ ಇದೆ. ಈ ಭಾಗದಲ್ಲಿ ಅವೈಜ್ಞಾನಿಕ ಬ್ರೇಕ್ ವಾಟರ್ ಕಾಮಗಾರಿ ಮಾಡಿದ್ದರೂ, ಅದು ಯಾವುದೇ ಪರಿಣಾಮ ಬೀರಿಲ್ಲ. ಕೆಲವು ದಿನಗಳ ಹಿಂದಷ್ಟೇ ಬಂದರು ಸಚಿವ ಎಸ್.ಅಂಗಾರ ಅವರು ಈ ಪ್ರದೇಶಕ್ಕೆ ಭೇಟಿ ನೀಡಿ ಕಾಸರಗೋಡಿನ ನೆಲ್ಲಿಕುನ್ನು ಮಾದರಿಯ ಸೀ ಬ್ರೇಕ್ ವಾಟರ್ ಕಾಮಗಾರಿಯನ್ನ ಇಲ್ಲಿಯೂ ನಡೆಸುವ ಬಗ್ಗೆ ಅಧ್ಯಯನ ಮತ್ತು ಸ್ಥಳ ಪರಿಶೀಲನೆ ನಡೆಸಿದ್ದರು.

ಸರಕಾರದ ಕಡೆಯಿಂದ ಆದಷ್ಟು ಬೇಗ ತಡೆಗೋಡೆ ಕಾಮಗಾರಿಗೆ ಹಣ ಬಿಡುಗಡೆ ಮಾಡುವುದಾಗಿ ಸಚಿವರು ತಿಳಿಸಿದ್ದರು. ಆದರೆ ಸಚಿವರು ಬಂದು ಹೋಗಿ ಎರಡು ವಾರ ಆಗುತ್ತಲೇ ಕಡಲು ಅಬ್ಬರಿಸಲು ಶುರು ಮಾಡಿದ್ದು ತೀರದಲ್ಲುರುವ ರಸ್ತೆ, ಮರಗಳನ್ನು ಆಹುತಿ ತೆಗೆದುಕೊಳ್ಳುತ್ತಿದೆ. ವ್ಯರ್ಥ ಯೋಜನೆಗಳಿಗೆ ಹಣ ಪೋಲು ಮಾಡುವ ಬದಲು ಆದಷ್ಟು ಶೀಘ್ರ ಶಾಶ್ವತ ಕಡಲ್ಕೊರೆತ ತಡೆ ಕಾಮಗಾರಿ ನಡೆಸುವಂತೆ ಸ್ಥಳೀಯ ಮೀನುಗಾರ ಮುಖಂಡ ಸುಖೇಶ್ ಉಚ್ಚಿಲ್ ಆಗ್ರಹಿಸಿದ್ದಾರೆ.
The verdant Batpady beach, on the southern tip of Karnataka bordering Kerala, and its connecting fisheries road from Someshwara have almost been washed away, with hundreds of crores of rupees spent on the beach rejuvenation project going down the drain.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm