ಬ್ರೇಕಿಂಗ್ ನ್ಯೂಸ್
30-09-20 03:45 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 30: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅ.1ರಿಂದ ಮಂಗಳೂರು - ಹೈದರಾಬಾದ್ ಮಾರ್ಗದಲ್ಲಿ ಅಂಬಾರಿ ಡ್ರೀಮ್ಕ್ಲಾಸ್ ಮಲ್ಟಿ ಆ್ಯಕ್ಸಿಲ್ ಎಸಿ ಸ್ಲಿಪರ್ ದರ್ಜೆಯ ಬಸ್ ಹಾಗೂ ಉಡುಪಿ - ಹೈದರಾಬಾದ್ ಮಾರ್ಗದಲ್ಲಿ ರಾಜಹಂಸ ಬಸ್ ಸೇವೆ ಪ್ರಾರಂಭಿಸಲಿದೆ. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪ್ರಯಾಣಿಸಲು ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಅಂಬಾರಿ ಡ್ರೀಮ್ ಕ್ಲಾಸ್ ಮಲ್ಟಿ ಆ್ಯಕ್ಸಿಲ್ ಎಸಿ ಸ್ಲಿಪರ್ ಬಸ್ ಮಧ್ಯಾಹ್ನ 3ಕ್ಕೆ ಮಂಗಳೂರಿನಿಂದ ಹೊರಟು ಸುರತ್ಕಲ್, ಮೂಲ್ಕಿ, ಉಡುಪಿ, ಕುಂದಾಪುರ, ಭಟ್ಕಳ, ಹುಬ್ಬಳ್ಳಿ, ಗದಗ, ಕೊಪ್ಪಳ, ರಾಯಚೂರು ಮೂಲಕ ಹೈದರಾಬಾದ್ಗೆ ಮರುದಿನ ಬೆಳಗ್ಗೆ 8.30ಕ್ಕೆ ತಲುಪಲಿದೆ. ಹೈದರಾಬಾದ್ನಿಂದ ಸಂಜೆ 5ಕ್ಕೆ ಹೊರಟು ಅದೇ ಮಾರ್ಗವಾಗಿ ಮಂಗಳೂರಿಗೆ ಮರುದಿನ ಬೆಳಗ್ಗೆ 10 ಗಂಟೆಗೆ ತಲುಪಲಿದೆ. ಪ್ರಯಾಣ ದರ 1,700 ರೂ. ಆಗಿರುತ್ತದೆ.

ರಾಜಹಂಸ ಬಸ್ ಉಡುಪಿಯಿಂದ ಬೆಳಗ್ಗೆ 11.30ಕ್ಕೆ ಹೊರಟು ಮಣಿಪಾಲ, ಕುಂದಾಪುರ, ಸಿದ್ದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಹರಿಹರ, ಹರಪನಹಳ್ಳಿ, ಹೊಸಪೇಟೆ, ಗಂಗಾವತಿ, ಮಾನ್ವಿ, ರಾಯಚೂರು ಮೂಲಕ ಹೈದರಾಬಾದ್ಗೆ ಮರುದಿನ ಬೆಳಗ್ಗೆ 6.30ಕ್ಕೆ ತಲುಪಲಿದೆ. ಹೈದರಾಬಾದ್ನಿಂದ ಸಂಜೆ 5.30ಕ್ಕೆ ಹೊರಟು ಉಡುಪಿಗೆ ಮರುದಿನ ಬೆಳಗ್ಗೆ 11 ಗಂಟೆಗೆ ತಲುಪಲಿದೆ. ಪ್ರಯಾಣ ದರ 970 ರೂ. ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ ಎಂದು ಕೆಎಸ್ಆರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm