ಬ್ರೇಕಿಂಗ್ ನ್ಯೂಸ್
30-09-20 03:45 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 30: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅ.1ರಿಂದ ಮಂಗಳೂರು - ಹೈದರಾಬಾದ್ ಮಾರ್ಗದಲ್ಲಿ ಅಂಬಾರಿ ಡ್ರೀಮ್ಕ್ಲಾಸ್ ಮಲ್ಟಿ ಆ್ಯಕ್ಸಿಲ್ ಎಸಿ ಸ್ಲಿಪರ್ ದರ್ಜೆಯ ಬಸ್ ಹಾಗೂ ಉಡುಪಿ - ಹೈದರಾಬಾದ್ ಮಾರ್ಗದಲ್ಲಿ ರಾಜಹಂಸ ಬಸ್ ಸೇವೆ ಪ್ರಾರಂಭಿಸಲಿದೆ. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪ್ರಯಾಣಿಸಲು ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಅಂಬಾರಿ ಡ್ರೀಮ್ ಕ್ಲಾಸ್ ಮಲ್ಟಿ ಆ್ಯಕ್ಸಿಲ್ ಎಸಿ ಸ್ಲಿಪರ್ ಬಸ್ ಮಧ್ಯಾಹ್ನ 3ಕ್ಕೆ ಮಂಗಳೂರಿನಿಂದ ಹೊರಟು ಸುರತ್ಕಲ್, ಮೂಲ್ಕಿ, ಉಡುಪಿ, ಕುಂದಾಪುರ, ಭಟ್ಕಳ, ಹುಬ್ಬಳ್ಳಿ, ಗದಗ, ಕೊಪ್ಪಳ, ರಾಯಚೂರು ಮೂಲಕ ಹೈದರಾಬಾದ್ಗೆ ಮರುದಿನ ಬೆಳಗ್ಗೆ 8.30ಕ್ಕೆ ತಲುಪಲಿದೆ. ಹೈದರಾಬಾದ್ನಿಂದ ಸಂಜೆ 5ಕ್ಕೆ ಹೊರಟು ಅದೇ ಮಾರ್ಗವಾಗಿ ಮಂಗಳೂರಿಗೆ ಮರುದಿನ ಬೆಳಗ್ಗೆ 10 ಗಂಟೆಗೆ ತಲುಪಲಿದೆ. ಪ್ರಯಾಣ ದರ 1,700 ರೂ. ಆಗಿರುತ್ತದೆ.

ರಾಜಹಂಸ ಬಸ್ ಉಡುಪಿಯಿಂದ ಬೆಳಗ್ಗೆ 11.30ಕ್ಕೆ ಹೊರಟು ಮಣಿಪಾಲ, ಕುಂದಾಪುರ, ಸಿದ್ದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಹರಿಹರ, ಹರಪನಹಳ್ಳಿ, ಹೊಸಪೇಟೆ, ಗಂಗಾವತಿ, ಮಾನ್ವಿ, ರಾಯಚೂರು ಮೂಲಕ ಹೈದರಾಬಾದ್ಗೆ ಮರುದಿನ ಬೆಳಗ್ಗೆ 6.30ಕ್ಕೆ ತಲುಪಲಿದೆ. ಹೈದರಾಬಾದ್ನಿಂದ ಸಂಜೆ 5.30ಕ್ಕೆ ಹೊರಟು ಉಡುಪಿಗೆ ಮರುದಿನ ಬೆಳಗ್ಗೆ 11 ಗಂಟೆಗೆ ತಲುಪಲಿದೆ. ಪ್ರಯಾಣ ದರ 970 ರೂ. ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ ಎಂದು ಕೆಎಸ್ಆರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm