ಬ್ರೇಕಿಂಗ್ ನ್ಯೂಸ್
30-09-20 03:45 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 30: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅ.1ರಿಂದ ಮಂಗಳೂರು - ಹೈದರಾಬಾದ್ ಮಾರ್ಗದಲ್ಲಿ ಅಂಬಾರಿ ಡ್ರೀಮ್ಕ್ಲಾಸ್ ಮಲ್ಟಿ ಆ್ಯಕ್ಸಿಲ್ ಎಸಿ ಸ್ಲಿಪರ್ ದರ್ಜೆಯ ಬಸ್ ಹಾಗೂ ಉಡುಪಿ - ಹೈದರಾಬಾದ್ ಮಾರ್ಗದಲ್ಲಿ ರಾಜಹಂಸ ಬಸ್ ಸೇವೆ ಪ್ರಾರಂಭಿಸಲಿದೆ. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪ್ರಯಾಣಿಸಲು ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಅಂಬಾರಿ ಡ್ರೀಮ್ ಕ್ಲಾಸ್ ಮಲ್ಟಿ ಆ್ಯಕ್ಸಿಲ್ ಎಸಿ ಸ್ಲಿಪರ್ ಬಸ್ ಮಧ್ಯಾಹ್ನ 3ಕ್ಕೆ ಮಂಗಳೂರಿನಿಂದ ಹೊರಟು ಸುರತ್ಕಲ್, ಮೂಲ್ಕಿ, ಉಡುಪಿ, ಕುಂದಾಪುರ, ಭಟ್ಕಳ, ಹುಬ್ಬಳ್ಳಿ, ಗದಗ, ಕೊಪ್ಪಳ, ರಾಯಚೂರು ಮೂಲಕ ಹೈದರಾಬಾದ್ಗೆ ಮರುದಿನ ಬೆಳಗ್ಗೆ 8.30ಕ್ಕೆ ತಲುಪಲಿದೆ. ಹೈದರಾಬಾದ್ನಿಂದ ಸಂಜೆ 5ಕ್ಕೆ ಹೊರಟು ಅದೇ ಮಾರ್ಗವಾಗಿ ಮಂಗಳೂರಿಗೆ ಮರುದಿನ ಬೆಳಗ್ಗೆ 10 ಗಂಟೆಗೆ ತಲುಪಲಿದೆ. ಪ್ರಯಾಣ ದರ 1,700 ರೂ. ಆಗಿರುತ್ತದೆ.
ರಾಜಹಂಸ ಬಸ್ ಉಡುಪಿಯಿಂದ ಬೆಳಗ್ಗೆ 11.30ಕ್ಕೆ ಹೊರಟು ಮಣಿಪಾಲ, ಕುಂದಾಪುರ, ಸಿದ್ದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಹರಿಹರ, ಹರಪನಹಳ್ಳಿ, ಹೊಸಪೇಟೆ, ಗಂಗಾವತಿ, ಮಾನ್ವಿ, ರಾಯಚೂರು ಮೂಲಕ ಹೈದರಾಬಾದ್ಗೆ ಮರುದಿನ ಬೆಳಗ್ಗೆ 6.30ಕ್ಕೆ ತಲುಪಲಿದೆ. ಹೈದರಾಬಾದ್ನಿಂದ ಸಂಜೆ 5.30ಕ್ಕೆ ಹೊರಟು ಉಡುಪಿಗೆ ಮರುದಿನ ಬೆಳಗ್ಗೆ 11 ಗಂಟೆಗೆ ತಲುಪಲಿದೆ. ಪ್ರಯಾಣ ದರ 970 ರೂ. ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ ಎಂದು ಕೆಎಸ್ಆರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm