ಬ್ರೇಕಿಂಗ್ ನ್ಯೂಸ್
30-09-20 03:45 pm Mangalore Correspondent ಕರಾವಳಿ
ಮಂಗಳೂರು, ಸೆಪ್ಟಂಬರ್ 30: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅ.1ರಿಂದ ಮಂಗಳೂರು - ಹೈದರಾಬಾದ್ ಮಾರ್ಗದಲ್ಲಿ ಅಂಬಾರಿ ಡ್ರೀಮ್ಕ್ಲಾಸ್ ಮಲ್ಟಿ ಆ್ಯಕ್ಸಿಲ್ ಎಸಿ ಸ್ಲಿಪರ್ ದರ್ಜೆಯ ಬಸ್ ಹಾಗೂ ಉಡುಪಿ - ಹೈದರಾಬಾದ್ ಮಾರ್ಗದಲ್ಲಿ ರಾಜಹಂಸ ಬಸ್ ಸೇವೆ ಪ್ರಾರಂಭಿಸಲಿದೆ. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಪ್ರಯಾಣಿಸಲು ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಲಾಗುತ್ತದೆ.
ಅಂಬಾರಿ ಡ್ರೀಮ್ ಕ್ಲಾಸ್ ಮಲ್ಟಿ ಆ್ಯಕ್ಸಿಲ್ ಎಸಿ ಸ್ಲಿಪರ್ ಬಸ್ ಮಧ್ಯಾಹ್ನ 3ಕ್ಕೆ ಮಂಗಳೂರಿನಿಂದ ಹೊರಟು ಸುರತ್ಕಲ್, ಮೂಲ್ಕಿ, ಉಡುಪಿ, ಕುಂದಾಪುರ, ಭಟ್ಕಳ, ಹುಬ್ಬಳ್ಳಿ, ಗದಗ, ಕೊಪ್ಪಳ, ರಾಯಚೂರು ಮೂಲಕ ಹೈದರಾಬಾದ್ಗೆ ಮರುದಿನ ಬೆಳಗ್ಗೆ 8.30ಕ್ಕೆ ತಲುಪಲಿದೆ. ಹೈದರಾಬಾದ್ನಿಂದ ಸಂಜೆ 5ಕ್ಕೆ ಹೊರಟು ಅದೇ ಮಾರ್ಗವಾಗಿ ಮಂಗಳೂರಿಗೆ ಮರುದಿನ ಬೆಳಗ್ಗೆ 10 ಗಂಟೆಗೆ ತಲುಪಲಿದೆ. ಪ್ರಯಾಣ ದರ 1,700 ರೂ. ಆಗಿರುತ್ತದೆ.

ರಾಜಹಂಸ ಬಸ್ ಉಡುಪಿಯಿಂದ ಬೆಳಗ್ಗೆ 11.30ಕ್ಕೆ ಹೊರಟು ಮಣಿಪಾಲ, ಕುಂದಾಪುರ, ಸಿದ್ದಾಪುರ, ತೀರ್ಥಹಳ್ಳಿ, ಶಿವಮೊಗ್ಗ, ಹರಿಹರ, ಹರಪನಹಳ್ಳಿ, ಹೊಸಪೇಟೆ, ಗಂಗಾವತಿ, ಮಾನ್ವಿ, ರಾಯಚೂರು ಮೂಲಕ ಹೈದರಾಬಾದ್ಗೆ ಮರುದಿನ ಬೆಳಗ್ಗೆ 6.30ಕ್ಕೆ ತಲುಪಲಿದೆ. ಹೈದರಾಬಾದ್ನಿಂದ ಸಂಜೆ 5.30ಕ್ಕೆ ಹೊರಟು ಉಡುಪಿಗೆ ಮರುದಿನ ಬೆಳಗ್ಗೆ 11 ಗಂಟೆಗೆ ತಲುಪಲಿದೆ. ಪ್ರಯಾಣ ದರ 970 ರೂ. ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ ಎಂದು ಕೆಎಸ್ಆರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am