ಬ್ರೇಕಿಂಗ್ ನ್ಯೂಸ್
24-06-22 09:31 pm Mangalore Correspondent ಕರಾವಳಿ
ಉಳ್ಳಾಲ, ಜೂ.24 : ಮಾವಿನ ಹಣ್ಣು ಕೀಳಲು ಮರ ಹತ್ತಿದ್ದ ವೇಳೆ ವಿದ್ಯುತ್ ಹೈಟೆನ್ಷನ್ ತಂತಿ ತಗುಲಿ ಯುವಕನೋರ್ವ ಮರದಲ್ಲೇ ದಾರುಣ ಸಾವನ್ನಪ್ಪಿದ ಘಟನೆ ದೇರಳಕಟ್ಟೆ ಬಳಿಯ ಜಲಾಲ್ ಬಾಗ್ ಎಂಬಲ್ಲಿ ನಡೆದಿದೆ.
ಮಹಮ್ಮದ್ ಇಲಿಯಾಸ್ (23) ಮೃತ ದುರ್ದೈವಿ. ಹರೇಕಳ ಉಲ್ಲಾಸ್ ನಗರದ ನಿವಾಸಿಯಾದ ಇಲಿಯಾಸ್ ಸಂಜೆ ವೇಳೆ ದೇರಳಕಟ್ಟೆಯ ಜಲಾಲ್ ಭಾಗ್ ಎಂಬಲ್ಲಿ ಫ್ಲೋರಿನ್ ಡಿಸೋಜ ಎಂಬವರ ಮನೆ ಆವರಣದಲ್ಲಿ ಮಾವಿನ ಮರ ಹತ್ತಿ ಕಬ್ಬಿಣದ ಸಲಾಕೆಯಲ್ಲಿ ಕಾಯಿ ಕೀಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.
ಯುವಕನ ಸಾವಿಗೆ ಮೆಸ್ಕಾಂ ಇಲಾಖೆಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ . ಮಾವಿನ ಮರದ ಮೇಲೆ ವಿದ್ಯುತ್ ತಂತಿ ಹಾದು ಹೋಗಿದ್ದರೂ ರೆಂಬೆಗಳನ್ನ ಕಟಾವು ಮಾಡದೆ ಇದ್ದುದರಿಂದ ಘಟನೆ ನಡೆದಿರುವುದಾಗಿ ಆರೋಪಿಸಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 23 year old electrocuted in Ullal while plucking Mango. The deceased has been identified as Mohammad Ilyas.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm