ಬ್ರೇಕಿಂಗ್ ನ್ಯೂಸ್
24-06-22 09:31 pm Mangalore Correspondent ಕರಾವಳಿ
ಉಳ್ಳಾಲ, ಜೂ.24 : ಮಾವಿನ ಹಣ್ಣು ಕೀಳಲು ಮರ ಹತ್ತಿದ್ದ ವೇಳೆ ವಿದ್ಯುತ್ ಹೈಟೆನ್ಷನ್ ತಂತಿ ತಗುಲಿ ಯುವಕನೋರ್ವ ಮರದಲ್ಲೇ ದಾರುಣ ಸಾವನ್ನಪ್ಪಿದ ಘಟನೆ ದೇರಳಕಟ್ಟೆ ಬಳಿಯ ಜಲಾಲ್ ಬಾಗ್ ಎಂಬಲ್ಲಿ ನಡೆದಿದೆ.
ಮಹಮ್ಮದ್ ಇಲಿಯಾಸ್ (23) ಮೃತ ದುರ್ದೈವಿ. ಹರೇಕಳ ಉಲ್ಲಾಸ್ ನಗರದ ನಿವಾಸಿಯಾದ ಇಲಿಯಾಸ್ ಸಂಜೆ ವೇಳೆ ದೇರಳಕಟ್ಟೆಯ ಜಲಾಲ್ ಭಾಗ್ ಎಂಬಲ್ಲಿ ಫ್ಲೋರಿನ್ ಡಿಸೋಜ ಎಂಬವರ ಮನೆ ಆವರಣದಲ್ಲಿ ಮಾವಿನ ಮರ ಹತ್ತಿ ಕಬ್ಬಿಣದ ಸಲಾಕೆಯಲ್ಲಿ ಕಾಯಿ ಕೀಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ.

ಯುವಕನ ಸಾವಿಗೆ ಮೆಸ್ಕಾಂ ಇಲಾಖೆಯೇ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ . ಮಾವಿನ ಮರದ ಮೇಲೆ ವಿದ್ಯುತ್ ತಂತಿ ಹಾದು ಹೋಗಿದ್ದರೂ ರೆಂಬೆಗಳನ್ನ ಕಟಾವು ಮಾಡದೆ ಇದ್ದುದರಿಂದ ಘಟನೆ ನಡೆದಿರುವುದಾಗಿ ಆರೋಪಿಸಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 23 year old electrocuted in Ullal while plucking Mango. The deceased has been identified as Mohammad Ilyas.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
04-05-26 11:11 am
HK News Staffer
ಪೆಸಿಫಿಕ್ ಸಾಗರದಲ್ಲಿ ಎಲ್ ನಿನೋ ಎಫೆಕ್ಟ್ ; ತೀವ್ರ ಬ...
03-05-26 05:18 pm
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm